ಕೋ.ಶಿವಾಪೂರ ಗ್ರಾಮದಲ್ಲಿ ಸಂಭ್ರಮದಿಂದ ಕಾರ್ತಿಕೋತ್ಸವ
Kartikotsava festival: Yaragatti news
ಯರಗಟ್ಟಿ 03: ಸಮೀಪದ ಕೆ. ಶಿವಾಪೂರ ಗ್ರಾಮದಲ್ಲಿ ಸೋಮವಾರ ದಿ.2ರಂದು ಅಮವಾಸ್ಯೆ ದಿನ ರಾತ್ರಿ ಗ್ರಾಮದ ಮಹಿಳೆಯರು ಆರತಿ ಬೆಳಗಿಸಿ ದೇವಸ್ಥಾನದ ಮುಂದೆ ನೂರಾರು ಮಹಿಳೆಯರು ಸೇರಿಕೊಂಡು ಶ್ರೀಬಸವೇಶ್ವರ ದೇವಸ್ಥಾನದ ಆವರಣದಲ್ಲಿ ವಿವಿದ ಭಣ್ಣಗಳ ರಂಗೋಲಿ ಚಿತ್ರ ಹಾಕಿ ನಂತರ ದೇವಸ್ಥಾನದ ಸುತ್ತಲು ದೀಪದಗಳನ್ನು ಹಚ್ಚಿ ಸಂಭ್ರಮಿಸಿದರು.
ಇದರಲ್ಲಿ ಶ್ರಿಗಳಾದ ಚರಂತಯ್ಯಾ ಮರಳುಸಿದ್ದಸ್ವಾಮಿಜಿಯವರ ದಿವ್ಯ ಸಾನಿದ್ಯ ವಹಿಸಿ ಬಸವೇಶ್ವರ ದೇವಸ್ಥಾದ ಕಾರ್ತಿಕೋತ್ಸವ ಪ್ರತಿ ವರ್ಷದಂತೆ ಈ ವರ್ಷವು ಅತಿ ವಿಜ್ರಂಭನೆಯಿಂದ ಅಮೃತ ಹಸ್ತದಿಂದ ಚಾಲನೆ ನೀಡಿ ಮಾತನಾಡುತ್ತಾ ಜ್ಞಾನದ ಬಲದಿಂದ ಅಜ್ಞಾನವು ಕೇಡುನೋಡಯ್ಯಾ ದೀಪದ ಬಲದಿಂದ ತಮಂಜೆಯದ ಕೇಡು ನೋಡಯ್ಯಾ ಸತ್ಯತದ ಭಲದಿಂದ ಅಸತ್ಯತ ಕೇಡು ನೋಡಯ್ಯಾ ಈ ವಚನದ ಬಗ್ಗೆ ಸವಿಸ್ತಾರವಾಗಿ ಎಲ್ಲ ಬಕ್ತರಿಗೆ ತಿಳಿಸಿದರು.
ಇದಕ್ಕೂ ಮೂದಲಿಗೆ ದೇವಸ್ಥಾನದಲ್ಲಿ ಅಭಿಷೇಕ ನೈವೆದ್ಯ ಮಹಾಪ್ರಸಾದ ಮಂಗಳಾರುತಿ ಮುಂತಾದ ಧಾರ್ಮಿಕ ಕಾರ್ಯಕ್ರಮಗಳು ಸಡಗರ ಸಂಭ್ರಮದಿಂದ ಜರುಗಿದವು., ಭಾರತಿ ಮಠದ, ಗುರುದೇವಿ ಹೋಗಾರ, ಮಂಜುಳಾ ಕೋಳವಿ, ಕಾವೇರಿ ಚಿಕ್ಕಮಠ, ಭಾರತಿ ಕುಡ್ಲಿಂಗಪ್ಪಗೋಳ, ಮಶಿವಾನಂದ ಮಠಪತಿ, ಮಹಾದೇವ ಪೋಲಿಸ್, ಪುಂಡಲೀಕ ಭದಾಮಿ, ರಮೇಶ ಕುಡ್ಲಿಂಗಪ್ಪಗೋಳ, ರವಿಚಂದ್ರ ವಸ್ತ್ರದ, ಮುಂತಾದವರು ಉಪಸ್ಥಿರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 