ಬಸವರಾಜ ಕೊಂತಿಗೆ ಕನರ್ಾಟಕ ಕಣ್ಮಣಿ ರಾಜ್ಯೋತ್ಸವ ಪ್ರಶಸ್ತಿ
ಲೋಕದರ್ಶನ ವರದಿ
ಬೆಳಗಾವಿ,30: ಸಮೀಪದ ಹುದಲಿ ಗ್ರಾಮ ಪಂಚಾಯತಿ ಸದಸ್ಯ ಬಸವರಾಜ ನಾಗಪ್ಪ ಕೊಂತಿ ಇವರ ವಿವಿಧ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಕನರ್ಾಟಕ ಕಣ್ಮಣಿ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ.
ನವೆಂಬರ 29 ರಂದು ಬೆಂಗಳೂರು ವಿಶ್ವೇಶ್ವರಯ್ಯ ಪ್ರತಿಷ್ಠಾನ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಬಸವರಾಜ ಕೊಂತಿ ಇವರಿಗೆ ಪ್ರಶಸ್ತಿ ವಿತರಿಸಲಾಯಿತು.
ಹುದಲಿ ಗ್ರಾ.ಪಂ ಅಧ್ಯಕ್ಷ ಅಡಿವೆಪ್ಪ ಮಾಳಗಿ, ತಾಪಂ ಸದಸ್ಯ ಭೀಮಪ್ಪ ಮಳಗಲಿ, ಶಂಕರ ಮಾಳಗಿ, ಪ್ರತಿಷ್ಠಾನದ ಅಧ್ಯಕ್ಷ ರಮೇಶ ಸುವರ್ೆ ಸೇರಿದಂತೆ ಅನೇಕರು ಸಮಾರಂಭದಲ್ಲಿ ಭಾಗವಹಿಸಿದ್ದರು.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 