ಕಾಶಿಬಾಯಿ ಶಿವಯೋಗೆಪ್ಪ ರಾಂಪೂರ ದಂತಿಗಳಿಗೆ “ಬಸವರಾಜೇಂದ್ರ ಶ್ರೀ” ಪ್ರಶಸ್ತಿ
Kashibai Shivayogeppa Rampura Danti receives “Basavarajendra Shri” award
ಕಾಶಿಬಾಯಿ ಶಿವಯೋಗೆಪ್ಪ ರಾಂಪೂರ ದಂತಿಗಳಿಗೆ “ಬಸವರಾಜೇಂದ್ರ ಶ್ರೀ” ಪ್ರಶಸ್ತಿ
ಮುದ್ದೇಬಿಹಾಳ, 15 ; ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಮೈಸೂರು ಇದರ ಸಹಯೋಗದಲ್ಲಿ ಬ, ಬಾಗೇವಾಡಿಯಲ್ಲಿ ಹಮ್ಮಿಕೊಂಡಿದ್ದ ಶರಣಸಾಹಿತ್ಯ ಪರಿಷತ್ ವಾರ್ಷಿಕ ಸಭಾ ಕಾರ್ಯಕ್ರಮದಲ್ಲಿ ಪಟ್ಟಣದ ಬಿಜೆಪಿ ನಾಯಕಿ ಹಾಗೂ ಸಮಾಜ ಸೇವಕಿ ಕಾಶಿಬಾಯಿ ಶಿವಯೋಗೆಪ್ಪ ರಾಂಪೂರ ದಂತಿಗಳಿಗೆ “ಬಸವರಾಜೇಂದ್ರ ಶ್ರೀ” ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಈ ವೇಳೆ ಡಾ. ಶ್ರೀ. ತೋಂಟದ ಸಿದ್ದರಾಮ ಮಹಾಸ್ವಾಮಿಗಳವರಮ, ಮಾಜಿ ಸಚಿವರಾದ ಲೀಲಾದೇವಿ ಆರ್. ಪ್ರಸಾದ್, ಸಕ್ಕರೆ ಸಚಿವ ಶಿವಾನಂದ್ ಪಾಟೀಲ್, ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸೋಮಶೇಖರ ಸೇರಿದಂತೆ ಹಲವರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 