ದಿಶಾ ಸಮಿತಿ ನಾಮ ನಿರ್ದೇಶಿತ ಸದಸ್ಯರಾಗಿ ಕಾಶೀರಾಯಗೌಡ ನೇಮಕ
Kashirayagowda appointed as a nominated member of Disha Committee
ದಿಶಾ ಸಮಿತಿ ನಾಮ ನಿರ್ದೇಶಿತ ಸದಸ್ಯರಾಗಿ ಕಾಶೀರಾಯಗೌಡ ನೇಮಕ
ತಾಳಿಕೋಟಿ 09: ತಾಲೂಕಿನ ಪೀರಾಪೂರ ಗ್ರಾಮದವರಾದ ಕಾಶೀರಾಯಗೌಡ ಗುರನಗೌಡ ಬಿರಾದಾರ ಇವರನ್ನು ಜಿಲ್ಲಾ ದಿಶಾ ಸಮಿತಿಗೆ ನಾಮ ನಿರ್ದೇಶಿತ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಮಂಗಳವಾರ ವಿಜಯಪುರ ನಗರದ ಲೋಕಸಭಾ ಸಂಸದರ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ಇವರ ನೇಮಕದ ಆದೇಶವನ್ನು ಪ್ರಕಟಿಸಲಾಯಿತು.ಈ ಸಮಯದಲ್ಲಿ ಮುಖಂಡರಾದ ವಾಯ್,ವಾಯ್.ಹಿಪ್ಪರಗಿ, ಸಿದ್ದನಗೌಡ ಬಿರಾದಾರ (ಕಾರಗನೂರ), ಸುರೇಶ ಕುಮಾರ ಇಂಗಳಗೇರಿ (ಪೀರಾಪೂರ), ಮಡಿವಾಳಪ್ಪಗೌಡ ಬಿರಾದಾರ, ಶಿವನಗೌಡ ಪಾಟೀಲ (ಗೊಟಖಂಡಕಿ), ಬಸನಗೌಡ ಚಿಂಚೋಳಿ, ಅಯ್ಯಪ್ಪ ದೊಡ್ಡಮನಿ, ಸುಭಾಸ ನಡುವಿನಮನಿ (ಗುಂಡುಕನಾಳ) ಮತ್ತಿತರರು ಇದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 