ಕಟ್ಟಿನಬಾವಿ ಲಕ್ಷ್ಮೀದೇವಿ ದೇವಸ್ಥಾನದ ದ್ವಾರ ಪೂಜಾ ಸಮಾರಂಭ

ಕಟ್ಟಿನಬಾವಿ ಲಕ್ಷ್ಮೀದೇವಿ ದೇವಸ್ಥಾನದ ದ್ವಾರ ಪೂಜಾ ಸಮಾರಂಭ Kattinabavi Lakshmidevi Temple Dwara Pooja Ceremony


ಯಮಕನಮರಡಿ  24: ಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ ಬ್ಯಾಂಕಿನ ನಿರ್ದೇಶಕರಾದ ಶ್ರೀ ರಾಹುಲ್ ಅಣ್ಣಾ ಜಾರಕಿಹೊಳಿ ಅವರು ಯಮಕನಮರಡಿ ಮತ ಕ್ಷೇತ್ರದಲ್ಲಿ ಬರುವ ಕಟ್ಟಿನಬಾಂವಿ ಗ್ರಾಮದ ಶ್ರೀ ಲಕ್ಷ್ಮೀ ದೇವಿಯ ಚೌಕಟ್ ಪೂಜೆ ಸಮಾರಂಭದಲ್ಲಿ ಭಾಗವಹಿಸಿ ಪ್ರೀತಿಯ ಸನ್ಮಾನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಜನಪ್ರತಿನಿಧಿಗಳು ಊರಿನ ಹಿರಿಯರು ಗ್ರಾಮಸ್ಥರು ಮುಖಂಡರು ಉಪಸ್ಥಿತರಿದ್ದರು.