ಉದ್ಯಮಿ ಷಣ್ಮುಖ ನಿಜಗುಣಿ ಅವರ ನಿವಾಸಕ್ಕೆ ಕೀರ್ತಿ ಗಣೇಶ ಭೇಟಿ
Keerthi Ganesh visits businessman Shanmukha Nijaguni's residence
ಮಹಾಲಿಂಗಪುರ ಪಟ್ಟಣದ ವಿದ್ಯಾನಗರ ನಿವಾಸಿ ಉದ್ಯಮಿ ಷಣ್ಮುಖ ನಿಜಗುಣಿ ಅವರ ನಿವಾಸಕ್ಕೆ ಕರ್ನಾಟಕ ರಾಜ್ಯ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಕೀರ್ತಿ ಗಣೇಶ ಅವರು ಸೋಮವಾರ ಭೇಟಿ ನೀಡಿ ಪರಿವಾರದ ಸತ್ಕಾರ ಸ್ವೀಕರಿಸಿದರು.
ಹಿತೈಷಿಗಳಾದ ಷಣ್ಮುಖಪ್ಪ ನಿಜಗುಣಿ, ಮಲ್ಲಪ್ಪ ಮಾಯನವರ್, ರವಿ ಬಾಡಗಿ, ವಿಜಯ ಬಾಡನವರ, ಶಶಿ ಸೋರಗಾವಿ, ಮಹಾಲಿಂಗಪ್ಪ ಹುನಶಾಳ, ನಿರ್ಮಲಾ.ಷ.ನಿಜಗುಣಿ, ರಾಜು ಜಮಖಂಡಿ, ಚನ್ನಗಿರಿ ಕೆಳಗಡೆ, ಸಿದ್ದು ಟರ್ಕಿ, ಸೀಮಾ ನಿಜಗುಣಿ ಇನ್ನಿತರರು ಭಾಗವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 