ಖಗರ್ೆ-ಗೋಯಲ್ ಮಾತಿನ ಚಕಮಕಿ
ನವದೆಹಲಿ: ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾಜರ್ುನ್ ಖಗರ್ೆ ಹಾಗೂ ಕೇಂದ್ರ ಹಣಕಾಸು ಸಚಿವ ಪಿಯೂಷ್ ಗೋಯಲ್ ನಡುವೆ ಲೋಕಸಭೆಯಲ್ಲಿ ಗುರುವಾರ ತೀವ್ರ ಮಾತಿನ ಚಕಮಕಿ ನಡೆದಿದ್ದು, ತಾಕತ್ತಿದ್ದರೆ ಮುಂಬೈನಲ್ಲಿ ನನ್ನ ವಿರುದ್ಧ ಸ್ಪಧರ್ಿಸಿ ಎಂದು ಗೋಯಲ್ ಅವರು ಖಗರ್ೆ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ.
ಇಂದು ಲೋಕಸಭೆಯಲ್ಲಿ ಜಿಎಸ್ ಟಿ ಕಾನೂನು ತಿದ್ದುಪಡಿ ಕುರಿತ ಚಚರ್ೆಯಲ್ಲಿ ಭಾಗವಹಿಸಿ ಮಾತನಾಡಿದ ಗೋಯಲ್, ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸಂಸದರ ಸಂಖ್ಯೆ ನಾಲ್ಕಕ್ಕೆ ಇಳಿಯಲಿದೆ ಎಂದರು.
ಇದರಿಂದ ಆಕ್ರೋಶಗೊಂಡ ಕಾಂಗ್ರೆಸ್ ನಾಯಕ ಮಲ್ಲಿಕಾಜರ್ುನ್ ಖಗರ್ೆ, 'ಈ ವರೆಗೆ ಯಾವುದೇ ಸ್ಥಳೀಯ ಚುನಾವಣೆಯನ್ನೂ ಗೆಲ್ಲದಿರುವ ಗೋಯಲ್ ಅವರನ್ನು ರಾಜ್ಯಸಭೆಗೆ ತಂದು ಹಣಕಾಸು ಸಚಿವರನ್ನಾಗಿ ಮಾಡಲಾಗಿದೆ' ಎಂದು ಲೇವಡಿ ಮಾಡಿದರು.
ತಾಕತ್ತಿದ್ದರೆ ಮುಂಬೈನಲ್ಲಿ ನನ್ನ ವಿರುದ್ಧ ಸ್ಪಧರ್ಿಸಿ ಎಂದು ಗೋಯಲ್ ಅವರು ಖಗರ್ೆಗೆ ಸವಾಲಿನ ತಿರುಗೇಟು ನೀಡಿದರು.
ಇದೇ ವೇಳೆ ರಾಫೆಲ್ ಒಪ್ಪಂದದಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿದ ಮಲ್ಲಿಕಾಜರ್ುನ್ ಖಗರ್ೆ ಹಾಗೂ ಇತರೆ ಕಾಂಗ್ರೆಸ್ ನಾಯಕರು, ರಾಫೆಲ್ ಡೀಲ್ ಅನ್ನು ಜಂಟಿ ಸದನ ಸಮಿತಿ(ಜೆಪಿಸಿ) ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 