ಖಜಾಪುರ ಜನ್ಮ ದಿನಾಚರಣೆ
Khajapur Birthday Celebration
ವಿಜಯಪುರ 18: ವಿಜಯಪುರ ನಗರದ ಅಲ್ ಅಮೀನ ಹತ್ತಿರ ಇರುವ ಅನಾಥಾಶ್ರಮದಲ್ಲಿ ವಿಜಯಪುರ ವಾಹನ ಚಾಲಕರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಲ್. ಖಜಾಪುರ ಇವರ ಜನ್ಮ ದಿನಾಚರಣೆ ವಿಶೇಷವಾಗಿ ಆಚರಿಸಲಾಯಿತು.
ಇದೇ ಸಂದರ್ಭದಲ್ಲಿ ಸಂದರ್ಭದಲ್ಲಿ ಮಾತನಾಡಿದ ಅವರು ಹುಟ್ಟಿನಿಂದಲೂ ಯಾರು ಅನಾಥರಲ್ಲ ಪ್ರತಿಯೊಬ್ಬರಿಗೂ ಒಂದಲ್ಲ ಒಂದು ಆಸರೆ ಇರುತ್ತದೆ. ನಮ್ಮ ಜೀವನ ಬಂದಂತೆ ನಾವು ಸಾಗಬೇಕು. ಜೀವನದಲ್ಲಿ ಕೊರಗುವುದರಿಂದ ನಾವು ಏನು ಸಾಧಿಸುವುದು ಆಗುವುದಿಲ್ಲ. ನಾವು ಸಮಾಜದಲ್ಲಿ ಬಾಳಬೇಕಾದರೆ ಸಾಧನೆ ಮಾಡಿದಾಗ ನಮಗೊಂದು ಅರ್ಥ ಸಿಗುತ್ತದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಆರೀಪ ಹವಾಲ್ದಾರ, ಪ್ರಕಾಶ ಕವಲಗಿ, ಮನೋಜ ಕನಸೆ, ರಾಜು ಮುರಘಾನೂರ, ಲಕ್ಕಪ್ಪ ಕರಜಗಿ, ಬಾಬುರಾವ್, ಶ್ರೀನಿವಾಸ ಚಿಕಲಕಿ ಮುಂತಾದವರು ಇದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 