ಕಿರಣ ಮುತ್ತಣ್ಣ ಕುಂಬಿ ನಿಧನ
Kiran Muthanna Kumbi passes away
ಕುಂದಗೋಳ 04: ತಾಲ್ಲೂಕಿನ ಸಂಶಿ ಗ್ರಾಮದ ನಮ್ಮ ಸಹೋದರನಾದ ಶ್ರೀ ಮುತ್ತಣ್ಣ ಕುಂಬಿ ಅವರ ಚಿರಂಜೀವಿ ಶ್ರೀ ಕಿರಣ್ ಮುತ್ತಣ್ಣ ಕುಂಬಿ ವಯಸು 34 ಅವರು. ಇಂದು ದಿ. 04 ರಂದು ಬೆಳಿಗ್ಗೆ (6-30 ಗಂಟೆಗೆ) ತೀವ್ರ ಹೃದಯಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿಸಲು ವಿಷಾದಿಸುತ್ತವೆ.
ಮೃತರಿಗೆ ಪತ್ನಿ,ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವಿದೆ. ಮೃತರ ಅಗಲುವಿಕೆ ದುಃಖವನ್ನು ಸಹಿಸುವ ಶಕ್ತಿ ಅವರ ತಂದೆ ತಾಯಿ ಕುಟುಂಬಕ್ಕೆ ಭಗವಂತ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇವೆ. ಮೃತರ ಅಂತ್ಯಕ್ರಿಯೆ ಸಂಸಿ ಗ್ರಾಮದ ಶ್ರೀ ವಿರಕ್ತ ಮಠದ ರುದ್ರಭೂಮಿಯಲ್ಲಿ ಇಂದು ಸಾಯಂಕಾಲ 4 ಗಂಟೆಗೆ ಜರುಗುವದು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 