ಕಿಸ್ತವಾರ್: ರಸ್ತೆ ಅಪಘಾತದಲ್ಲಿ ಐವರ ಸಾವು
ಜಮ್ಮು, ಫೆ 12 : ಕಿಸ್ತವಾರ್ ಜಿಲ್ಲೆಯ ಪಾನನಿ ನಲ್ಲಾಹ ಸಮೀಪ ಕಾರೊಂದು ಆಳವಾದ ಕಂದಕಕ್ಕೆ ಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ತಹಸಿಲ್ ದ್ರಾಬ್ ಶಾಲಾ ಗ್ರಾಮದ ಬಹಾದತ್ ನಿವಾಸಿಗಳಾದ ಸಂಜಯ್ ಕುಮಾರ್ (32), ಪವನ್ ಕುಮಾರ್ (32), ರೇಖಾ ದೇವಿ (26), ರೀಟಾ ದೇವಿ (30) ಮತ್ತು ಕೆವಾಲ್ ಕ್ರಿಶನ್ (370) ಎಂದು ಗುರುತಿಸಲಾಗಿದೆ.
ಅಪಘಾತ ನಡೆದ ಸಂದರ್ಭದಲ್ಲಿ ಕಾರಿನ ಪ್ರಯಾಣಿಕರು ಜಮ್ಮುವಿನಿಂದ ಅಪ್ರಾಪ್ತ ಮಗುವಿನ ಮೃತ ದೇಹವನ್ನು ಸಾಗಿಸುತ್ತಿದ್ದರು ಎನ್ನಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 