ಗಾಳಿಪಟ ಉತ್ಸವ
Kite festival- Dharwad news
ಧಾರವಾಡ 29: ಇಲ್ಲಿನ ವಿದ್ಯಾಗಿರಿಯ ಜೆ.ಎಸ್.ಎಸ್ ಮಂಜುನಾಥೇಶ್ವರ ಸಿ.ಬಿ.ಎಸ್.ಇ ಶಾಲೆಯ ಮಕ್ಕಳಿಗಾಗಿ ಆಯೋಜಿಸಲಾಗಿದ್ದ ಗಾಳಿಪಟ ಉತ್ಸವಕ್ಕೆ ಜೆ.ಎಸ್.ಎಸ್ ನ ಕಾರ್ಯದರ್ಶಿ ಡಾ. ಅಜಿತ ಪ್ರಸಾದರವರು ಚಾಲನೆ ನೀಡಿದರು. 200ಕ್ಕೂ ಹೆಚ್ಚು ಮಕ್ಕಳು ಈ ಉತ್ಸವದಲ್ಲಿ ಭಾಗವಹಿಸಿದ್ದರು. ಪ್ರಾಚಾರ್ಯೆ ಸಾಧನಾ ಎಸ್, ಮಹಾವೀರ ಉಪಾದ್ಯೆ, ವಿ.ಕೆ ಭರಣಿ, ಜಿನ್ನಪ್ಪ ಕುಂದಗೋಳ ಇತರರು ಉಪಸ್ಥಿತರಿದ್ದರು.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 