ಗಾಳಿಪಟ ಉತ್ಸವ
Kite festival- Dharwad news
ಧಾರವಾಡ 29: ಇಲ್ಲಿನ ವಿದ್ಯಾಗಿರಿಯ ಜೆ.ಎಸ್.ಎಸ್ ಮಂಜುನಾಥೇಶ್ವರ ಸಿ.ಬಿ.ಎಸ್.ಇ ಶಾಲೆಯ ಮಕ್ಕಳಿಗಾಗಿ ಆಯೋಜಿಸಲಾಗಿದ್ದ ಗಾಳಿಪಟ ಉತ್ಸವಕ್ಕೆ ಜೆ.ಎಸ್.ಎಸ್ ನ ಕಾರ್ಯದರ್ಶಿ ಡಾ. ಅಜಿತ ಪ್ರಸಾದರವರು ಚಾಲನೆ ನೀಡಿದರು. 200ಕ್ಕೂ ಹೆಚ್ಚು ಮಕ್ಕಳು ಈ ಉತ್ಸವದಲ್ಲಿ ಭಾಗವಹಿಸಿದ್ದರು. ಪ್ರಾಚಾರ್ಯೆ ಸಾಧನಾ ಎಸ್, ಮಹಾವೀರ ಉಪಾದ್ಯೆ, ವಿ.ಕೆ ಭರಣಿ, ಜಿನ್ನಪ್ಪ ಕುಂದಗೋಳ ಇತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 