ಜ್ಞಾನ ಸಂಗಮ 2ಲಕ್ಷ ಸಹಾಯ ಧನದ ಚೆಕ್ ವಿತರಣೆ
ಲೋಕದರ್ಶನ ವರದಿ
ಶಿಗ್ಗಾವಿ13 ಃ ತಾಲೂಕಿನ ಬನ್ನೂರ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ತರ ಬೆಳ್ಳಿಮಹೋತ್ಸವ ಮತ್ತು ಜ್ಞಾನ ಸಂಗಮ ಹಳೆ ವಿದ್ಯಾಥರ್ಿಗಳ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಘದ ಗೌರವಾದ್ಯಕ್ಷರೂ ಹಾಗೂ ಭರತ ಸೇವಾ ಸಂಸ್ಥೆಯ ಅಧ್ಯಕ್ಷರೂ ಆದ ಶ್ರೀಕಾಂತ ದುಂಡಿಗೌಡ್ರ ಜ್ಞಾನ ಸಂಗಮ ಹಳೆ ವಿದ್ಯಾಥರ್ಿಗಳ ಸಂಘಕ್ಕೆ 2 ಲಕ್ಷ ರೂಗಳ ಸಹಾಯ ಧನದ ಚೆಕ್ ಅನ್ನು ಸಂಘದ ಅಧ್ಯಕ್ಷ ಅರುಣ ಹುಡೇದಗೌಡ್ರ ಅವರಿಗೆ ಮಾಜಿ ಸಚಿವ ವಿನಯ ಕುಲಕಣರ್ಿಯವರ ಮೂಲಕ ನೀಡಿದರು.
ಮಾಜಿ ವಿ ಪ ಸದಸ್ಯ ಸೊಮಣ್ಣ ಬೇವಿನಮರದ, ತಾಪಂ ಸದಸ್ಯ ಶ್ರೀಕಾಂತ ಪೂಜಾರ ಸೇರಿದಂತೆ ಸಂಘದ ಸದಸ್ಯರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 