ಜ್ಞಾನ ಸಂಗಮ 2ಲಕ್ಷ ಸಹಾಯ ಧನದ ಚೆಕ್ ವಿತರಣೆ
ಲೋಕದರ್ಶನ ವರದಿ
ಶಿಗ್ಗಾವಿ13 ಃ ತಾಲೂಕಿನ ಬನ್ನೂರ ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ತರ ಬೆಳ್ಳಿಮಹೋತ್ಸವ ಮತ್ತು ಜ್ಞಾನ ಸಂಗಮ ಹಳೆ ವಿದ್ಯಾಥರ್ಿಗಳ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಘದ ಗೌರವಾದ್ಯಕ್ಷರೂ ಹಾಗೂ ಭರತ ಸೇವಾ ಸಂಸ್ಥೆಯ ಅಧ್ಯಕ್ಷರೂ ಆದ ಶ್ರೀಕಾಂತ ದುಂಡಿಗೌಡ್ರ ಜ್ಞಾನ ಸಂಗಮ ಹಳೆ ವಿದ್ಯಾಥರ್ಿಗಳ ಸಂಘಕ್ಕೆ 2 ಲಕ್ಷ ರೂಗಳ ಸಹಾಯ ಧನದ ಚೆಕ್ ಅನ್ನು ಸಂಘದ ಅಧ್ಯಕ್ಷ ಅರುಣ ಹುಡೇದಗೌಡ್ರ ಅವರಿಗೆ ಮಾಜಿ ಸಚಿವ ವಿನಯ ಕುಲಕಣರ್ಿಯವರ ಮೂಲಕ ನೀಡಿದರು.
ಮಾಜಿ ವಿ ಪ ಸದಸ್ಯ ಸೊಮಣ್ಣ ಬೇವಿನಮರದ, ತಾಪಂ ಸದಸ್ಯ ಶ್ರೀಕಾಂತ ಪೂಜಾರ ಸೇರಿದಂತೆ ಸಂಘದ ಸದಸ್ಯರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 