ದುತ್ತರಗಿ ಟ್ರಸ್ಟ್ ಅಧ್ಯಕ್ಷರಾಗಿ ಕೊನೆಸಾಗರ ಅಧಿಕಾರ ಸ್ವೀಕಾರ
Konesagar assumed office as the chairman of Duttaraghi Trust
ದುತ್ತರಗಿ ಟ್ರಸ್ಟ್ ಅಧ್ಯಕ್ಷರಾಗಿ ಕೊನೆಸಾಗರ ಅಧಿಕಾರ ಸ್ವೀಕಾರ
ಬಾಗಲಕೋಟೆ 20: ಕನ್ನಡ ರಂಗಭೂಮಿಯ ಹಿರಿಯ ನಾಟಕಕಾರ ಗುಬ್ಬಿ ವೀರಣ್ಣ ಪ್ರಶಸ್ತಿ ಪುರಸ್ಕೃತ ದಿ.ಪಿ.ಬಿ.ದುತ್ತರಗಿ ಅವರ ಹೆಸರಿನಲ್ಲಿ ಕರ್ನಾಟಕ ಸರಕಾರ ಸ್ಥಾಪಿಸಿರುವ ಪಿ.ಬಿ.ದುತ್ತರಗಿ ಟ್ರಸ್ಟ್ ನೂತನ ಅಧ್ಯಕ್ಷರಾಗಿ ಹುನಗುಂದದ ರಂಗ ಸಂಘಟಕ ಎಸ್.ಕೆ.ಕೊನೆಸಾಗರ ಇಂದು ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯಾಲಯದಲ್ಲಿ ಅಧಿಕಾರ ಸ್ವೀಕರಿಸಿದರು. ಟ್ರಸ್ಟ್ ಕಾರ್ಯದರ್ಶಿ ಹಾಗೂ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಜೈನಾಪುರ ಅಧಿಕಾರ ಹಸ್ತಾಂತರಿಸಿದರು.
ಟ್ರಸ್ಟ್ ನೂತನ ಸದಸ್ಯರಾದ ಕಲಾವಿದೆ ಸುನಂದಾ ಕಂದಗಲ್ಲ, ಇಬ್ರಾಹಿಂಸಾಬ ಕನಸಾವಿ, ಚಿದಾನಂದ ಧೂಪದ ಹಾಗೂ ಹಿಂದಿನ ಟ್ರಸ್ಟ್ ಸದಸ್ಯರಾದ ಡಾ.ಪ್ರಕಾಶ ಖಾಡೆ, ಸಾಹಿತಿ ಸಿದ್ದಲಿಂಗಪ್ಪ ಬೀಳಗಿ, ಗ್ರಾ.ಪಂ. ಸದಸ್ಯ ಆನಂದ ಉಪಸ್ಥಿತರಿದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 