ದುತ್ತರಗಿ ಟ್ರಸ್ಟ್ ಅಧ್ಯಕ್ಷರಾಗಿ ಕೊನೆಸಾಗರ ಅಧಿಕಾರ ಸ್ವೀಕಾರ
Konesagar assumed office as the chairman of Duttaraghi Trust
ದುತ್ತರಗಿ ಟ್ರಸ್ಟ್ ಅಧ್ಯಕ್ಷರಾಗಿ ಕೊನೆಸಾಗರ ಅಧಿಕಾರ ಸ್ವೀಕಾರ
ಬಾಗಲಕೋಟೆ 20: ಕನ್ನಡ ರಂಗಭೂಮಿಯ ಹಿರಿಯ ನಾಟಕಕಾರ ಗುಬ್ಬಿ ವೀರಣ್ಣ ಪ್ರಶಸ್ತಿ ಪುರಸ್ಕೃತ ದಿ.ಪಿ.ಬಿ.ದುತ್ತರಗಿ ಅವರ ಹೆಸರಿನಲ್ಲಿ ಕರ್ನಾಟಕ ಸರಕಾರ ಸ್ಥಾಪಿಸಿರುವ ಪಿ.ಬಿ.ದುತ್ತರಗಿ ಟ್ರಸ್ಟ್ ನೂತನ ಅಧ್ಯಕ್ಷರಾಗಿ ಹುನಗುಂದದ ರಂಗ ಸಂಘಟಕ ಎಸ್.ಕೆ.ಕೊನೆಸಾಗರ ಇಂದು ನಗರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯಾಲಯದಲ್ಲಿ ಅಧಿಕಾರ ಸ್ವೀಕರಿಸಿದರು. ಟ್ರಸ್ಟ್ ಕಾರ್ಯದರ್ಶಿ ಹಾಗೂ ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕರ್ಣಕುಮಾರ ಜೈನಾಪುರ ಅಧಿಕಾರ ಹಸ್ತಾಂತರಿಸಿದರು.
ಟ್ರಸ್ಟ್ ನೂತನ ಸದಸ್ಯರಾದ ಕಲಾವಿದೆ ಸುನಂದಾ ಕಂದಗಲ್ಲ, ಇಬ್ರಾಹಿಂಸಾಬ ಕನಸಾವಿ, ಚಿದಾನಂದ ಧೂಪದ ಹಾಗೂ ಹಿಂದಿನ ಟ್ರಸ್ಟ್ ಸದಸ್ಯರಾದ ಡಾ.ಪ್ರಕಾಶ ಖಾಡೆ, ಸಾಹಿತಿ ಸಿದ್ದಲಿಂಗಪ್ಪ ಬೀಳಗಿ, ಗ್ರಾ.ಪಂ. ಸದಸ್ಯ ಆನಂದ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 