ಕೊಪ್ಪಳ : ಶಾಲಾ ಮಕ್ಕಳಿಗಾಗಿ ಯೋಗ ತರಬೇತಿ ಶಿಬಿರ
ಲೋಕದರ್ಶನ ವರದಿ
ಕೊಪ್ಪಳ 15: ಜಗದ್ಗುರು ಗವಿಸಿದ್ದೇಶ್ವರ ಆಯುರ್ವೇದ್ ಮಹಾವಿದ್ಯಾಲಯದ ಸ್ವಸ್ಥವೃತ್ತ ವಿಭಾಗದಿಂದ ದಿ. 14ರಂದು ವಿಶ್ವಯೋಗ ದಿನಾಚರಣೆಯ ಅಂಗವಾಗಿ ನಿವೇದಿತಾ ಆಂಗ್ಲ ಮಾಧ್ಯಮ ಶಾಲೆ ಹಾಗೂ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳಿಗೆ ಯೋಗ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಶಿಬಿರದಲ್ಲಿ ಯೋಗ ತರಬೇತಿಯೊಂದಿಗೆ ಯೋಗ ಮತ್ತು ಆರೋಗ್ಯದ ಮಹತ್ವ ಕುರಿತು ಉಪನ್ಯಾಸ ನೀಡಲಾಯಿತು.
ಈ ಯೋಗ ಶಿಬಿರದಲ್ಲಿ ಸುಮಾರು 200 ವಿದ್ಯಾರ್ಥಿ ಗಳು ಭಾಗವಹಿಸಿ ತರಬೇತಿಯ ಉಪಯೋಗ ಪಡೆದರು. ಸ್ವಸ್ಥವೃತ್ತ ವಿಭಾಗದ ಉಪನ್ಯಾಸಕರಾ ಡಾ. ಚಂದ್ರಶೇಖರರಡ್ಡಿ.ಎಸ್.ಕರಮುಡಿ, ಡಾ. ಪ್ರಭು. ಸಿ. ನಾಗಲಾಪೂರ, ಡಾ. ಉಮಾಶ್ರೀ ಹಿರೇಮಠ ಯೋಗ ಕುರಿತು ತರಬೇತಿ ಮತ್ತು ಉಪನ್ಯಾಸ ನೀಡಿದರು. ಈ ಕಾರ್ಯಕ್ರಮದಲ್ಲಿ ಸ್ವಸ್ಥವೃತ್ತ ವಿಭಾಗದ ಸ್ನಾತಕೋತ್ತರ ವಿದ್ಯಾಥರ್ಿಗಳು ಡಾ. ಸೃಜನಾ, ಡಾ. ಚನ್ನಮ್ಮ, ಡಾ. ಸ್ಮೃತಿರೇಖಾ, ಡಾ. ಪ್ರಿಯಾಂಕ ಹಾಗೂ ಡಾ. ಅಂಕುಶ ಉಪಸ್ಥಿತರಿದ್ದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 