ಕೊಪ್ಪಳ ನೂತನ ಡಿಸಿ ಪೊಮ್ಮಲ ಸುನಿಲ್ಕುಮಾರ್
ಲೋಕದರ್ಶನ
ವರದಿ
ಕೊಪ್ಪಳ: ಕೊಪ್ಪಳ ನೂತನ ಡಿಸಿ ಪೊಮ್ಮಲ ಸುನಿಲ್ಕುಮಾರ್ ರವರಿಗೆ ಜೆಡಿಎಸ್ ಪಕ್ಷದ ವತಿಯಿಂದ ಸ್ವಾಗತಿಸಲಾಯಿತು. ಮಂಗಳವಾರದಂದು ಕೊಪ್ಪಳ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವಿಕರಿಸಿಕೊಂಡ ಪೊಮ್ಮಲ್ ಸುನೀಲ್ ಕುಮಾರ ರವರಿಗೆ ಕೊಪ್ಪಳ ಜೆ.ಡಿ.ಎಸ್ ಪಕ್ಷದ ವತಿಯಿಂದ ಹೂಗುಚ್ಛವನ್ನು ನೀಡುವದರ ಮೂಲಕ ಸ್ವಾಗತಿಸಲಾಯಿತು ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಕಾಯರ್ಾಧ್ಯಕ್ಷ ವಿರೇಶ ಮಹಾಂತಯ್ಯನಮಠ, ಜಿಲ್ಲಾ ವಕ್ತಾರ ಮೌನೇಶ ಎಸ್ ವಡ್ಡಟ್ಟಿ, ಮಲ್ಲಿಕಾಜರ್ುನ ವಕೀಲರು, ವೆಂಕಟೇಶ ಬೆಲ್ಲದ, ಅಮರೇಶ, ಕುಮಾರ ಗೋರ್ಪಡೆ, ವಿಠಲ್ ಎಚ್. ವಿರೇಶ ಸಸಿಮಠ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 