ಕೊಪ್ಪಳ ನೂತನ ಡಿಸಿ ಪೊಮ್ಮಲ ಸುನಿಲ್ಕುಮಾರ್
ಲೋಕದರ್ಶನ
ವರದಿ
ಕೊಪ್ಪಳ: ಕೊಪ್ಪಳ ನೂತನ ಡಿಸಿ ಪೊಮ್ಮಲ ಸುನಿಲ್ಕುಮಾರ್ ರವರಿಗೆ ಜೆಡಿಎಸ್ ಪಕ್ಷದ ವತಿಯಿಂದ ಸ್ವಾಗತಿಸಲಾಯಿತು. ಮಂಗಳವಾರದಂದು ಕೊಪ್ಪಳ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವಿಕರಿಸಿಕೊಂಡ ಪೊಮ್ಮಲ್ ಸುನೀಲ್ ಕುಮಾರ ರವರಿಗೆ ಕೊಪ್ಪಳ ಜೆ.ಡಿ.ಎಸ್ ಪಕ್ಷದ ವತಿಯಿಂದ ಹೂಗುಚ್ಛವನ್ನು ನೀಡುವದರ ಮೂಲಕ ಸ್ವಾಗತಿಸಲಾಯಿತು ಈ ಸಂದರ್ಭದಲ್ಲಿ ಪಕ್ಷದ ಜಿಲ್ಲಾ ಕಾಯರ್ಾಧ್ಯಕ್ಷ ವಿರೇಶ ಮಹಾಂತಯ್ಯನಮಠ, ಜಿಲ್ಲಾ ವಕ್ತಾರ ಮೌನೇಶ ಎಸ್ ವಡ್ಡಟ್ಟಿ, ಮಲ್ಲಿಕಾಜರ್ುನ ವಕೀಲರು, ವೆಂಕಟೇಶ ಬೆಲ್ಲದ, ಅಮರೇಶ, ಕುಮಾರ ಗೋರ್ಪಡೆ, ವಿಠಲ್ ಎಚ್. ವಿರೇಶ ಸಸಿಮಠ ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 