ಕೊಪ್ಪಳ ಕನಸು ಪತ್ರಿಕೆಯ ಪೋಸ್ಟರ್ ಬಿಡುಗಡೆ
ಲೋಕದರ್ಶನ
ವರದಿ
ಕೊಪ್ಪಳ 19:
ಪತ್ರಿಕೋದ್ಯಮದಲ್ಲಿ ಜಿಲ್ಲೆಯ ಹಲವಾರು ಪತ್ರಿಕೆಗಳಲ್ಲಿ ವರದಿಗಾರರಾಗಿ ಕೆಲಸ ಮಾಡಿ ಅನುಭವವಿರುವ
ಬಸವರಾಜ ಮರದೂರ ಅವರು ಸಂಪಾದಕರ ಸಾರಥ್ಯದಲ್ಲಿ
ನವೆಂಬರ್ನಲ್ಲಿ ಹೊರ ಹೊಮ್ಮುತ್ತಿರುವ "ಕೊಪ್ಪಳ ಕನಸು"
ಎಂಬ ಕನ್ನಡ ಮಾಸ ಪತ್ರಿಕೆ ಪೋಸ್ಟರ್
ಬಿಡುಗಡೆಯನ್ನು ತಾಲೂಕಿನ ಇರಕಲಗಡ ಗ್ರಾಮದ ಮೈತ್ರಿ ಅಸೋಸಿಯೇಷನ್ ಆಶ್ರಯದಲ್ಲಿ ವೃದ್ಧರು ಸಮ್ಮುಖದಲ್ಲಿ ವಿಜಯದಶಮಿ
ದಸರಾದಂದು ಸಿಹಿ ಹಂಚಿ ಹೊಸ
ಮಾಸ ಪತ್ರಿಕೆಯ ಪೋಸ್ಟರ್ನ್ನು ಬಿಡುಗಡೆಗೊಳಿಸಲಾಯಿತು.
ಪ್ರಧಾನ ಸಂಪಾದಕ ಬಸವರಾಜ ಮರದೂರ, ಗೌರವ ಸಂಪಾದಕ ಸಂತೋಷ ಕುಮಾರ್, ಸಹ ಸಂಪಾದಕ ವೀರೇಂದ್ರ ಈಶ್ವರ ಗೌಡರು, ಮತ್ತು ನಾಗರಾಜ್ ಡಿ ಎಮ್, ರಾಘವೇಂದ್ರ ಗೊಂದಿ ಮತ್ತಿತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 