ವೀರಶೈವ ಲಿಂಗಾಯತ ಒಳಪಂಗಡಗಳನ್ನು ವಿವಿಧ ಕಾಲಂ ನಲ್ಲಿ ಉಲ್ಲೇಖಿಸಲು ಕೋರಧಾನ್ಯ ಮಠ ಮನವಿ
Koradhanya Math requests to mention Veerashaiva Lingayat sects in various columns
ರಾಣೇಬೆನ್ನೂರು 30: ಸಾಮಾಜಿಕ, ಮತ್ತು ಶೈಕ್ಷಣಿಕ ಸಮೀಕ್ಷೆಗೆ ಗಣತಿದಾರರು ತಮ್ಮ ಮನೆ ಬಾಗಿಲಿಗೆ ಬಂದಾಗ, ಈಗಾಗಲೇ ರಾಜ್ಯ ವೀರಶೈವ ಲಿಂಗಾಯತ ಮಹಾಸಭಾ ತೆಗೆದುಕೊಂಡ ನಿರ್ಣಯದಂತೆ ಧರ್ಮದ ಕಾಲಂನಲ್ಲಿ ವೀರಶೈವ-ಲಿಂಗಾಯತ ಮತ್ತು ಜಾತಿಯ ಕಾಲಂನಲ್ಲಿ ವೀರಶೈವ ಅಥವಾ ಲಿಂಗಾಯತ. ಉಪಜಾತಿ ಕಾಲಂನಲ್ಲಿ, ತಮ್ಮ, ತಮ್ಮ ಒಳಪಂಗಡಗಳ ಹೆಸರನ್ನು ಬರೆಸಲು ಮುಂದಾಗಬೇಕು ಎಂದು ತಾಲೂಕ ಘಟಕದ ಅಧ್ಯಕ್ಷ, ನ್ಯಾಯವಾದಿ ಕೆ.ಎನ್.ಕೋರಧಾನ್ಯ ಮಠ ಅವರು, ಮಾಧ್ಯಮ ಪ್ರಕಟಣೆಯಲ್ಲಿ, ತಿಳಿಸಿದ್ದು,ಸಮಾಜ ಬಾಂಧವರು ತಾಲೂಕಾ ಘಟಕವು ತನ್ನ ಪ್ರಕಟಣೆಯಲ್ಲಿ ತಿಳಿಸಿದಂತೆ, ಪರಿಪಾಲಿಸಲು ಕೋರಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 