ವೀರಶೈವ ಲಿಂಗಾಯತ ಒಳಪಂಗಡಗಳನ್ನು ವಿವಿಧ ಕಾಲಂ ನಲ್ಲಿ ಉಲ್ಲೇಖಿಸಲು ಕೋರಧಾನ್ಯ ಮಠ ಮನವಿ
Koradhanya Math requests to mention Veerashaiva Lingayat sects in various columns
ರಾಣೇಬೆನ್ನೂರು 30: ಸಾಮಾಜಿಕ, ಮತ್ತು ಶೈಕ್ಷಣಿಕ ಸಮೀಕ್ಷೆಗೆ ಗಣತಿದಾರರು ತಮ್ಮ ಮನೆ ಬಾಗಿಲಿಗೆ ಬಂದಾಗ, ಈಗಾಗಲೇ ರಾಜ್ಯ ವೀರಶೈವ ಲಿಂಗಾಯತ ಮಹಾಸಭಾ ತೆಗೆದುಕೊಂಡ ನಿರ್ಣಯದಂತೆ ಧರ್ಮದ ಕಾಲಂನಲ್ಲಿ ವೀರಶೈವ-ಲಿಂಗಾಯತ ಮತ್ತು ಜಾತಿಯ ಕಾಲಂನಲ್ಲಿ ವೀರಶೈವ ಅಥವಾ ಲಿಂಗಾಯತ. ಉಪಜಾತಿ ಕಾಲಂನಲ್ಲಿ, ತಮ್ಮ, ತಮ್ಮ ಒಳಪಂಗಡಗಳ ಹೆಸರನ್ನು ಬರೆಸಲು ಮುಂದಾಗಬೇಕು ಎಂದು ತಾಲೂಕ ಘಟಕದ ಅಧ್ಯಕ್ಷ, ನ್ಯಾಯವಾದಿ ಕೆ.ಎನ್.ಕೋರಧಾನ್ಯ ಮಠ ಅವರು, ಮಾಧ್ಯಮ ಪ್ರಕಟಣೆಯಲ್ಲಿ, ತಿಳಿಸಿದ್ದು,ಸಮಾಜ ಬಾಂಧವರು ತಾಲೂಕಾ ಘಟಕವು ತನ್ನ ಪ್ರಕಟಣೆಯಲ್ಲಿ ತಿಳಿಸಿದಂತೆ, ಪರಿಪಾಲಿಸಲು ಕೋರಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 