ಕೋವಿಡ್-19: ರಾಜ್ಯದ ಹೊರಗಿನ ಕನ್ನಡಿಗರಿಗಾಗಿ ಸಹಾಯವಾಣಿ ಆರಂಭ
ಬೆಂಗಳೂರು, ಏ 28, ಕರ್ನಾಟಕದ ಹೊರಗೆ ನೆಲಸಿರುವ ಕನ್ನಡಿಗರ ನೆರವಿಗಾಗಿ ಆರಂಭಿಸಿರುವ ಸಹಾಯವಾಣಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಚಾಲನೆ ನೀಡಿದರು.
ಮುಂಬೈ ಸೇರಿದಂತೆ ಇತರ ರಾಜ್ಯಗಳು ಮತ್ತು ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರ ನೆರವಿಗಾಗಿ ಸಹಾಯವಾಣಿ ಆರಂಭಿಸುವಂತೆ ಮುಖ್ಯಮಂತ್ರಿಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಏ. 24ರಂದು ಪತ್ರ ಬರೆದಿದ್ದರು. ಈ ಸಹಾಯವಾಣಿ ದೇಶಾದ್ಯಂತ ಸಿಲುಕಿರುವ ಕನ್ನಡಿಗರ ನೆರವಿಗೆ ಆಗಮಿಸಲಿದೆ. ಸಂಬಂಧಿಸಿದ ವ್ಯಕ್ತಿಗಳ ಕ್ಷೇತ್ರದ ಜನಪ್ರತಿನಿಧಿಗಳಿಗೆ ಅವರ ಸಮಸ್ಯೆಗಳನ್ನು ತಲುಪಿಸಲಾಗುವುದು. ಈ ಸಹಾಯವಾಣಿ ಬೆಂಗಳೂರಿಂದ ನಿರ್ವಹಿಸಲಾಗಲಾಗುವುದು ಮತ್ತು ಇದರಲ್ಲಿ ಮೂರು ಪಾಳಿಯಲ್ಲಿ 50 ಉದ್ಯೋಗಿಗಳು ಕಾರ್ಯನಿರ್ವಹಿಸಲಿದ್ದಾರೆ.ಸಹಾಯವಾಣಿ ಸಂಖ್ಯೆ-080-22636800.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 