ಕೋವಿಡ್-19: ರಾಜ್ಯದ ಹೊರಗಿನ ಕನ್ನಡಿಗರಿಗಾಗಿ ಸಹಾಯವಾಣಿ ಆರಂಭ
ಬೆಂಗಳೂರು, ಏ 28, ಕರ್ನಾಟಕದ ಹೊರಗೆ ನೆಲಸಿರುವ ಕನ್ನಡಿಗರ ನೆರವಿಗಾಗಿ ಆರಂಭಿಸಿರುವ ಸಹಾಯವಾಣಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಚಾಲನೆ ನೀಡಿದರು.
ಮುಂಬೈ ಸೇರಿದಂತೆ ಇತರ ರಾಜ್ಯಗಳು ಮತ್ತು ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರ ನೆರವಿಗಾಗಿ ಸಹಾಯವಾಣಿ ಆರಂಭಿಸುವಂತೆ ಮುಖ್ಯಮಂತ್ರಿಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಏ. 24ರಂದು ಪತ್ರ ಬರೆದಿದ್ದರು. ಈ ಸಹಾಯವಾಣಿ ದೇಶಾದ್ಯಂತ ಸಿಲುಕಿರುವ ಕನ್ನಡಿಗರ ನೆರವಿಗೆ ಆಗಮಿಸಲಿದೆ. ಸಂಬಂಧಿಸಿದ ವ್ಯಕ್ತಿಗಳ ಕ್ಷೇತ್ರದ ಜನಪ್ರತಿನಿಧಿಗಳಿಗೆ ಅವರ ಸಮಸ್ಯೆಗಳನ್ನು ತಲುಪಿಸಲಾಗುವುದು. ಈ ಸಹಾಯವಾಣಿ ಬೆಂಗಳೂರಿಂದ ನಿರ್ವಹಿಸಲಾಗಲಾಗುವುದು ಮತ್ತು ಇದರಲ್ಲಿ ಮೂರು ಪಾಳಿಯಲ್ಲಿ 50 ಉದ್ಯೋಗಿಗಳು ಕಾರ್ಯನಿರ್ವಹಿಸಲಿದ್ದಾರೆ.ಸಹಾಯವಾಣಿ ಸಂಖ್ಯೆ-080-22636800.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 