ಕೋವಿಡ್ -19: ಒಡಿಶಾ ಸಿಎಂ ನಿಧಿಗೆ ಹಾಕಿ ಇಂಡಿಯಾ 21 ಲಕ್ಷ ನೆರವು
ನವದೆಹಲಿ, ಏ 8,ಪ್ರಸ್ತುತ ದೇಶದಲ್ಲಿ ಕೊರೊನಾ ವೈರಸ್ ಸೋಂಕು ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಇದರ ವಿರುದ್ಧದ ಹೋರಾಟಕ್ಕೆ ಹಾಕಿ ಇಂಡಿಯಾ ಬುಧವಾರ ಒಡಿಶಾ ಮುಖ್ಯಮಂತ್ರಿ ಪರಿಹಾರ ನಿಧಿಗೆ 21 ಲಕ್ಷ ರೂಪಾಯಿ ನೆರವು ನೀಡಿದೆ. ಒಡಿಶಾದಲ್ಲಿ ಹಲವು ಕೊರೊನಾ ವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇದನ್ನು ಮನಗಂಡಿರುವ ಹಾಕಿ ಇಂಡಿಯಾ ಕಾರ್ಯನಿರ್ವಹಣಾ ಮಂಡಳಿ ರಾಜ್ಯ ಸರ್ಕಾರಕ್ಕೆ ನೆರವು ಪ್ರಕಟಿಸುವ ಕುರಿತು ಅವಿರೋಧ ನಿರ್ಧಾರ ಕೈಗೊಂಡಿದೆ. ಒಡಿಶಾ ರಾಜ್ಯವು ಯಾವಾಗಲೂ ಹಾಕಿಯ ದೊಡ್ಡ ಬೆಂಬಲಿಗರಾಗಿದ್ದು, ನಾವೆಲ್ಲರೂ ಎದುರಿಸುತ್ತಿರುವ ಪ್ರಸ್ತುತ ಬಿಕ್ಕಟ್ಟನ್ನು ಗಮನಿಸಿದರೆ, 21 ಲಕ್ಷ ರೂ.ಗಳ ಈ ಕೊಡುಗೆ ಕೋವಿಡ್ -19 ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ವ್ಯತ್ಯಾಸವನ್ನುಂಟು ಮಾಡುತ್ತದೆ, ಎಂದು ಹಾಕಿ ಇಂಡಿಯಾ ಹೇಳಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 