ಕೋವಿಡ್ 19 ಹಿನ್ನೆಲೆ: ಸಂಕಷ್ಟದಲ್ಲಿರುವ ಪೋಷಕರಿಗೆ ವಿದ್ಯಾರ್ಥಿ ವೇತನ - ವಿಬ್ ಗಯಾರ್ ಶಿಕ್ಷಣ ಸಂಸ್ಥೆ ತೀರ್ಮಾನ
ಬೆಂಗಳೂರು, ಜೂ 2,ಕೋವಿಡ್ -19 ಸಂಕಷ್ಟ ಸಂದರ್ಭದಲ್ಲಿ ಪೋಷಕರಿಗೆ ಹಣಕಾಸಿನ ನೆರವು ನೀಡಲು ವಿಬ್ ಗಯಾರ್ ಶಿಕ್ಷಣ ಸಂಸ್ಥೆ ಮುಂದಾಗಿದೆ. ಇದಕ್ಕಾಗಿ “ ವಿಬ್ ಗಯಾರ್ ಎಜುಬ್ರಿಡ್ಜ್ ಸ್ಕಾಲರ್ ಶಿಪ್" ಕಾರ್ಯಕ್ರಮ ಆರಂಭಿಸಿದೆ.ಇಡೀ ದೇಶದಲ್ಲಿಯೇ ಮೊದಲ ಬಾರಿಗೆ ಪೋಷಕರಿಗೆ ನೆರವು ನೀಡಲು ವಿನೂತನ ರೀತಿಯಲ್ಲಿ ವಿದ್ಯಾರ್ಥಿವೇತನ ಕಾರ್ಯಕ್ರಮ ಪ್ರಾರಂಭಿಸಿದ್ದು, ದೇಶಾದ್ಯಂತ ಇರುವ 38 ಶಾಲೆಗಳಲ್ಲಿ ಈ ಸೌಲಭ್ಯ ಲಭ್ಯವಿದೆ ಎಂದು ಪ್ರಕಟಣೆ ತಿಳಿಸಿದೆ.
ಲಾಕ್ ಡೌನ್ ಸಂಕಷ್ಟಕ್ಕೀಡಾಗಿ ಆರ್ಥಿಕ ತೊಂದರೆ ಎದುರುಸುತ್ತಿರುವ ಪೋಷಕರಿಗೆ ನೆರವು ನೀಡುವುದು ಸಂಸ್ಥೆಯ ಉದ್ದೇಶವಾಗಿದೆ. ವಿಬ್ ಗಯಾರ್ ನ ತಜ್ಞರ ತಂಡ ವಿದ್ಯಾರ್ಥಿವೇತನದ ರೂಪುರೇಷೆಯನ್ನು ವಿನ್ಯಾಸಗೊಳಿಸಿದೆ. ಕೇವಲ ಏಳು ದಿನಗಳಲ್ಲಿ ವಿದ್ಯಾರ್ಥಿವೇತನ ಕಾರ್ಯಕ್ರಮವನ್ನ ಜಾರಿಗೊಳಿಸಿ ಪೋಷಕರಿಗೆ ಬೆಂಬಲ ಮತ್ತು ಸಹಾಯ ನೀಡಲಿದ್ದು, ಇದಕ್ಕಾಗಿ ಪೋಷಕರ ಆರ್ಥಿಕ ಪರಿಸ್ಥಿತಿಯ ಮೌಲ್ಯಮಾಪನ ಮಾಡಿದ ನಂತರ ವಿದ್ಯಾರ್ಥಿವೇತ ವಿತರಿಸಲಾಗುವುದು ಎಂದು ಹೇಳಿದೆ.
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ
ಡ್ರಗ್ ಅವೇರ್ನೆಸ್ ವೀಕ್: ಆಚರಣೆ, ಕಾರ್ಯಾಚರಣೆ 12.38 ಲಕ್ಷ ಮಾಕದ ವಶ, 16 ಪ್ರಕರಣ ದಾಖಲು, 4 ಬಂಧನ
ರಾಜ್ಯ ನೇಕಾರರ ಸಂಘದಿಂದ ನಾಳೆ ಬೆಳಗಾವಿ ಚಲೋ ಕಾರ್ಯಕ್ರಮ : ಸಿಎಂ ಮುಂದೆ ಬೇಡಿಕೆಗಳ ಪಟ್ಟಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ 