ಕೋವಿಡ್ 19-ಬಳ್ಳಾರಿಯಿಂದ ಬಸ್ ಸಂಚಾರ ಆರಂಭ
ಬಳ್ಳಾರಿ ಮೇ 19: ಕೋವಿಡ್ 19 ಗೆ ಸಿಲುಕಿ ಸುಮಾರು2 ತಿಂಗಳ ಕಾಲ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದ್ದ ಸಕರ್ಾರ ರಾಜ್ಯಾದ್ಯಂತ ಸಾರಿಗೆ ಸೇವೆಯನ್ನು ಆರಂಭಿಸಿದ್ದು, ಬಳ್ಳಾರಿ ಗಣಿನಾಡಿನಲ್ಲೂ ಬಸ್ ಸಂಚಾರ ಶುರುವಾಗಿದೆ. ಬಳ್ಳಾರಿ ಬಸ್ ನಿಲ್ದಾಣದಿಂದ ಹೊಸಪೇಟೆ, ಸಿರುಗುಪ್ಪ ಮತ್ತು ಬೆಂಗಳೂರಿಗೆ ಪ್ರಯಾಣ ಬೆಳೆಸಲು ಪ್ರಯಾಣಿಕರು ಕಾಯುತ್ತಿದ್ದ ದೃಶ್ಯಗಳು ಕಂಡು ಬಂದವು. ಇನ್ನು ಬಸ್ಗಳಲ್ಲಿ ಪ್ರಯಾಣಿಕರಿಗೆ ಸಾಮಾಜಿಕ ಅಂತರ, ಮಾಸ್ಕ್ ಹಾಕುವುದನ್ನು ಕಡ್ಡಾಯಗೊಳಿಸಲಾಗಿದೆ. ಒಂದು ಬಸ್ನಲ್ಲಿ ಕೇವಲ 30 ಜನರಿಗೆ ಮಾತ್ರ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 