ಕೋವಿಡ್ 19-ಬಳ್ಳಾರಿಯಿಂದ ಬಸ್ ಸಂಚಾರ ಆರಂಭ
ಬಳ್ಳಾರಿ ಮೇ 19: ಕೋವಿಡ್ 19 ಗೆ ಸಿಲುಕಿ ಸುಮಾರು2 ತಿಂಗಳ ಕಾಲ ಬಸ್ ಸಂಚಾರವನ್ನು ಸ್ಥಗಿತಗೊಳಿಸಿದ್ದ ಸಕರ್ಾರ ರಾಜ್ಯಾದ್ಯಂತ ಸಾರಿಗೆ ಸೇವೆಯನ್ನು ಆರಂಭಿಸಿದ್ದು, ಬಳ್ಳಾರಿ ಗಣಿನಾಡಿನಲ್ಲೂ ಬಸ್ ಸಂಚಾರ ಶುರುವಾಗಿದೆ. ಬಳ್ಳಾರಿ ಬಸ್ ನಿಲ್ದಾಣದಿಂದ ಹೊಸಪೇಟೆ, ಸಿರುಗುಪ್ಪ ಮತ್ತು ಬೆಂಗಳೂರಿಗೆ ಪ್ರಯಾಣ ಬೆಳೆಸಲು ಪ್ರಯಾಣಿಕರು ಕಾಯುತ್ತಿದ್ದ ದೃಶ್ಯಗಳು ಕಂಡು ಬಂದವು. ಇನ್ನು ಬಸ್ಗಳಲ್ಲಿ ಪ್ರಯಾಣಿಕರಿಗೆ ಸಾಮಾಜಿಕ ಅಂತರ, ಮಾಸ್ಕ್ ಹಾಕುವುದನ್ನು ಕಡ್ಡಾಯಗೊಳಿಸಲಾಗಿದೆ. ಒಂದು ಬಸ್ನಲ್ಲಿ ಕೇವಲ 30 ಜನರಿಗೆ ಮಾತ್ರ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 