ಕೃಷ್ಣ. ಸಿ. ಖೇಲೋ ಇಂಡಿಯಾಗೆ ಆಯ್ಕೆ
ಧಾರವಾಡ 5: ಹಿಂದೂಸ್ಥಾನ ಯುನಿವಸರ್ಿಟಿ ಚೆನ್ನೈನಲ್ಲಿ 19 ಡಿಸೆಂಬರ್ 2019 ರಿಂದ 23 ಡಿಸೆಂಬರ್ 2019 ರವರೆಗೆ ಆಲ್ ಇಂಡಿಯಾ ಇಂಟರ್ ಯುನಿವರ್ಸಿಟಿ ಟೇಬಲ್ ಟೆನ್ನಿಸ್ ಚಾಂಪಿಯನ್ ಶಿಪ್ನಲ್ಲಿ ಜೆ.ಎಸ್.ಎಸ್ ಕಾಲೇಜಿನಲ್ಲಿ ಓದುತ್ತಿರುವ ಕೃಷ್ಣ. ಸಿ. ಭಾಗವಹಿಸಿ ಖೇಲೋ ಇಂಡಿಯಾಗೆ ಆಯ್ಕೆಯಾಗಿದ್ದಾನೆ. ಹಾಗೂ ಆದಿ ಕವಿ ನನ್ನಯ್ಯ ವಿಶ್ವವಿದ್ಯಾಲಯ ರಾಜ ಮುಂಡ್ರಿ ಆಂಧ್ರಪ್ರದೇಶದಲ್ಲಿ ನಡೆದ ಇಂಟರ್ ಯುನಿವಸರ್ಿಟಿ ರೋಪ ಸ್ಕೀಪಿಂಗ್ ಚಾಂಪಿಯನ್ಶಿಪ್ನಲ್ಲಿ ಜೆ.ಎಸ್.ಎಸ್ ಪದವಿ ಕಾಲೇಜಿನ ಆಕಾಶ ಬಿ. ಜೋಗರೆಡ್ಡಿ, ಕಂಚಿನ ಪದಕ ಪಡೆದಿದ್ದಾನೆ. ಭೀಮಸೇನ್. ಎಚ್. ಪರಸಾಪುರ ಅವರು ನಾಲ್ಕನೇ ಸ್ಥಾನ ಪಡೆದಿದ್ದಾರೆ. ಈ ಎಲ್ಲ ಸಾಧನೆಗೈದ ವಿದ್ಯಾಥರ್ಿಗಳನ್ನು ಜೆ.ಎಸ್.ಎಸ್ ನ ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ, ಪ್ರಾಚಾರ್ಯ ಡಾ. ಜಿ.ಕೃಷ್ಣಮೂತಿ, ಕ್ರೀಡಾ ನಿದರ್ೇಶಕ ಜೀನೇಂದ್ರ ಕುಂದಗೋಳ ಹಾಗೂ ಶ್ರವಣ ಯೋಗಿ ಅಭಿನಂದಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 