ಕೃಷ್ಣ. ಸಿ. ಖೇಲೋ ಇಂಡಿಯಾಗೆ ಆಯ್ಕೆ
ಧಾರವಾಡ 5: ಹಿಂದೂಸ್ಥಾನ ಯುನಿವಸರ್ಿಟಿ ಚೆನ್ನೈನಲ್ಲಿ 19 ಡಿಸೆಂಬರ್ 2019 ರಿಂದ 23 ಡಿಸೆಂಬರ್ 2019 ರವರೆಗೆ ಆಲ್ ಇಂಡಿಯಾ ಇಂಟರ್ ಯುನಿವರ್ಸಿಟಿ ಟೇಬಲ್ ಟೆನ್ನಿಸ್ ಚಾಂಪಿಯನ್ ಶಿಪ್ನಲ್ಲಿ ಜೆ.ಎಸ್.ಎಸ್ ಕಾಲೇಜಿನಲ್ಲಿ ಓದುತ್ತಿರುವ ಕೃಷ್ಣ. ಸಿ. ಭಾಗವಹಿಸಿ ಖೇಲೋ ಇಂಡಿಯಾಗೆ ಆಯ್ಕೆಯಾಗಿದ್ದಾನೆ. ಹಾಗೂ ಆದಿ ಕವಿ ನನ್ನಯ್ಯ ವಿಶ್ವವಿದ್ಯಾಲಯ ರಾಜ ಮುಂಡ್ರಿ ಆಂಧ್ರಪ್ರದೇಶದಲ್ಲಿ ನಡೆದ ಇಂಟರ್ ಯುನಿವಸರ್ಿಟಿ ರೋಪ ಸ್ಕೀಪಿಂಗ್ ಚಾಂಪಿಯನ್ಶಿಪ್ನಲ್ಲಿ ಜೆ.ಎಸ್.ಎಸ್ ಪದವಿ ಕಾಲೇಜಿನ ಆಕಾಶ ಬಿ. ಜೋಗರೆಡ್ಡಿ, ಕಂಚಿನ ಪದಕ ಪಡೆದಿದ್ದಾನೆ. ಭೀಮಸೇನ್. ಎಚ್. ಪರಸಾಪುರ ಅವರು ನಾಲ್ಕನೇ ಸ್ಥಾನ ಪಡೆದಿದ್ದಾರೆ. ಈ ಎಲ್ಲ ಸಾಧನೆಗೈದ ವಿದ್ಯಾಥರ್ಿಗಳನ್ನು ಜೆ.ಎಸ್.ಎಸ್ ನ ವಿತ್ತಾಧಿಕಾರಿಗಳಾದ ಡಾ. ಅಜಿತ ಪ್ರಸಾದ, ಪ್ರಾಚಾರ್ಯ ಡಾ. ಜಿ.ಕೃಷ್ಣಮೂತಿ, ಕ್ರೀಡಾ ನಿದರ್ೇಶಕ ಜೀನೇಂದ್ರ ಕುಂದಗೋಳ ಹಾಗೂ ಶ್ರವಣ ಯೋಗಿ ಅಭಿನಂದಿಸಿದ್ದಾರೆ.
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 