ಕಾಳಗಿ ತಾಲೂಕಿನ ಅಧ್ಯಕ್ಷರನ್ನಾಗಿ ಕೃಷ್ಣ, ಆರ್ ರಾಠೋಡ ನೇಮಕ
Krishna, R Rathoda appointed as President of Kalagi Taluk
ಕಲಬುರಗಿ 01: : ಜಿಲ್ಲಾ ಬಂಜಾರಾ ಲಂಬಾಣಿ ಸೇವಾ ಸಂಘದ ಕಾಳಗಿ ತಾಲೂಕಿನ ಅಧ್ಯಕ್ಷರನ್ನಾಗಿ ಕೃಷ್ಣ ಆರ್ ರಾಠೋಡ ಇವರನ್ನು ನೇಮಕ ಮಾಡಲಾಗಿದೆ ಎಂದು ಕಲಬುರ್ಗಿ ಜಿಲ್ಲಾ ಬಂಜಾರಾ ಲಂಬಾಣಿ ಸೇವಾ ಸಂಘ ಜಿಲ್ಲಾ ಅಧ್ಯಕ್ಷ ಬಿ ಬಿ ನಾಯಕ ಅವರು ನೇಮಕ ಮಾಡಿ ಆದೇಶ ಪತ್ರ ನೀಡಿದ್ದಾರೆ.
ಈ ಸಂದರ್ಭದಲ್ಲಿ ಆನಂದರಾವ್ ಚಿಂಚೋಳಿ, ಲಕ್ಷ್ಮಣ ಚವ್ಹಾಣ, ಲಾಲಪಾ ರಾಠೋಡ, ಕಿಶನ್ ನಾಯಕ ವಾಡಿ, ವಸಂತ ಚವ್ಹಾಣ, ಧರ್ಮ ಪಾಲ ಜಾಧವ, ಖೀರು ನಾಯಕ ಸೇರಿದಂತೆ ಇನ್ನಿತರು ಉಪಸ್ಥಿತರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 