ಕಾಳಗಿ ತಾಲೂಕಿನ ಅಧ್ಯಕ್ಷರನ್ನಾಗಿ ಕೃಷ್ಣ, ಆರ್ ರಾಠೋಡ ನೇಮಕ
Krishna, R Rathoda appointed as President of Kalagi Taluk
ಕಲಬುರಗಿ 01: : ಜಿಲ್ಲಾ ಬಂಜಾರಾ ಲಂಬಾಣಿ ಸೇವಾ ಸಂಘದ ಕಾಳಗಿ ತಾಲೂಕಿನ ಅಧ್ಯಕ್ಷರನ್ನಾಗಿ ಕೃಷ್ಣ ಆರ್ ರಾಠೋಡ ಇವರನ್ನು ನೇಮಕ ಮಾಡಲಾಗಿದೆ ಎಂದು ಕಲಬುರ್ಗಿ ಜಿಲ್ಲಾ ಬಂಜಾರಾ ಲಂಬಾಣಿ ಸೇವಾ ಸಂಘ ಜಿಲ್ಲಾ ಅಧ್ಯಕ್ಷ ಬಿ ಬಿ ನಾಯಕ ಅವರು ನೇಮಕ ಮಾಡಿ ಆದೇಶ ಪತ್ರ ನೀಡಿದ್ದಾರೆ.
ಈ ಸಂದರ್ಭದಲ್ಲಿ ಆನಂದರಾವ್ ಚಿಂಚೋಳಿ, ಲಕ್ಷ್ಮಣ ಚವ್ಹಾಣ, ಲಾಲಪಾ ರಾಠೋಡ, ಕಿಶನ್ ನಾಯಕ ವಾಡಿ, ವಸಂತ ಚವ್ಹಾಣ, ಧರ್ಮ ಪಾಲ ಜಾಧವ, ಖೀರು ನಾಯಕ ಸೇರಿದಂತೆ ಇನ್ನಿತರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 