ಕಾಳಗಿ ತಾಲೂಕಿನ ಅಧ್ಯಕ್ಷರನ್ನಾಗಿ ಕೃಷ್ಣ, ಆರ್ ರಾಠೋಡ ನೇಮಕ
Krishna, R Rathoda appointed as President of Kalagi Taluk
ಕಲಬುರಗಿ 01: : ಜಿಲ್ಲಾ ಬಂಜಾರಾ ಲಂಬಾಣಿ ಸೇವಾ ಸಂಘದ ಕಾಳಗಿ ತಾಲೂಕಿನ ಅಧ್ಯಕ್ಷರನ್ನಾಗಿ ಕೃಷ್ಣ ಆರ್ ರಾಠೋಡ ಇವರನ್ನು ನೇಮಕ ಮಾಡಲಾಗಿದೆ ಎಂದು ಕಲಬುರ್ಗಿ ಜಿಲ್ಲಾ ಬಂಜಾರಾ ಲಂಬಾಣಿ ಸೇವಾ ಸಂಘ ಜಿಲ್ಲಾ ಅಧ್ಯಕ್ಷ ಬಿ ಬಿ ನಾಯಕ ಅವರು ನೇಮಕ ಮಾಡಿ ಆದೇಶ ಪತ್ರ ನೀಡಿದ್ದಾರೆ.
ಈ ಸಂದರ್ಭದಲ್ಲಿ ಆನಂದರಾವ್ ಚಿಂಚೋಳಿ, ಲಕ್ಷ್ಮಣ ಚವ್ಹಾಣ, ಲಾಲಪಾ ರಾಠೋಡ, ಕಿಶನ್ ನಾಯಕ ವಾಡಿ, ವಸಂತ ಚವ್ಹಾಣ, ಧರ್ಮ ಪಾಲ ಜಾಧವ, ಖೀರು ನಾಯಕ ಸೇರಿದಂತೆ ಇನ್ನಿತರು ಉಪಸ್ಥಿತರಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 