ಕಾಳಗಿ ತಾಲೂಕಿನ ಅಧ್ಯಕ್ಷರನ್ನಾಗಿ ಕೃಷ್ಣ, ಆರ್ ರಾಠೋಡ ನೇಮಕ
Krishna, R Rathoda appointed as President of Kalagi Taluk
ಕಲಬುರಗಿ 01: : ಜಿಲ್ಲಾ ಬಂಜಾರಾ ಲಂಬಾಣಿ ಸೇವಾ ಸಂಘದ ಕಾಳಗಿ ತಾಲೂಕಿನ ಅಧ್ಯಕ್ಷರನ್ನಾಗಿ ಕೃಷ್ಣ ಆರ್ ರಾಠೋಡ ಇವರನ್ನು ನೇಮಕ ಮಾಡಲಾಗಿದೆ ಎಂದು ಕಲಬುರ್ಗಿ ಜಿಲ್ಲಾ ಬಂಜಾರಾ ಲಂಬಾಣಿ ಸೇವಾ ಸಂಘ ಜಿಲ್ಲಾ ಅಧ್ಯಕ್ಷ ಬಿ ಬಿ ನಾಯಕ ಅವರು ನೇಮಕ ಮಾಡಿ ಆದೇಶ ಪತ್ರ ನೀಡಿದ್ದಾರೆ.
ಈ ಸಂದರ್ಭದಲ್ಲಿ ಆನಂದರಾವ್ ಚಿಂಚೋಳಿ, ಲಕ್ಷ್ಮಣ ಚವ್ಹಾಣ, ಲಾಲಪಾ ರಾಠೋಡ, ಕಿಶನ್ ನಾಯಕ ವಾಡಿ, ವಸಂತ ಚವ್ಹಾಣ, ಧರ್ಮ ಪಾಲ ಜಾಧವ, ಖೀರು ನಾಯಕ ಸೇರಿದಂತೆ ಇನ್ನಿತರು ಉಪಸ್ಥಿತರಿದ್ದರು.
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ
ಎರಡು ಗುಂಪುಗಳ ನಡುವೆ ಮಾರಕಾಸ್ತ್ರ, ಕಬ್ಬಿನದ ರಾಡ್ ಗಳಿಂದ ಹೊಡೆದಾಟ : ವಿಡಿಯೋ ವೈರಲ್ 