ಜ್ಞಾನ ಭಾರತಿ ಸ್ಕೂಲ್ನಲ್ಲಿ ಕೃಷ್ಣ ಜನ್ಮಾಷ್ಟಮಿ ಆಚರಣೆ
ಲೋಕದರ್ಶನ ವರದಿ
ಕೊಪ್ಪಳ 26: ಇತ್ತೀಚಿಗೆ ಭಾಗ್ಯನಗರದ ಜ್ಞಾನ ಭಾರತಿ ಸ್ಕೂಲ್ನಲ್ಲಿ ಕೃಷ್ಣ ಗೋಕುಲಾಷ್ಟಮಿ ಪ್ರಯುಕ್ತ ಶಾಲೆಯಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಕ್ಕಳು, ಪಾಲಕರು ಪಾಲ್ಗೊಂಡಿದ್ದರು, ಶಾಲೆಯ ಅಧ್ಯಕ್ಷ ಸುರೇಶ ಡೊಣ್ಣಿ, ಶರಣಪ್ಪ ನಾಯಕ, ಪರಶುರಾಮ ನಾಯಕ, ಸುಭಾಷ ಕೆಂಭಾವಿ, ಹಾಗೂ ಶಾಲಾ ಮುಖ್ಯೋಪಾದ್ಯಾಯರು, ಶಿಕ್ಷಕಿಯರು, ಶಾಲಾ ಸಿಬ್ಬಂದಿವರ್ಗದವರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 