ಶಾಲೆಯಲ್ಲಿ ಕೃಷ್ಣ ಜನ್ಮಾಷ್ಠಮಿ ಸಂಭ್ರಾಚರಣೆ
Krishna Janmashtami celebration at school: Ranebennur
ರಾಣೇಬೆನ್ನೂರು 22: ನಗರದ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ಶಿವಲೀಲಾ ಕುರುವತ್ತಿ ಯವರು ಶ್ರೀ ಕೃಷ್ಣನ ಅವತಾರಗಳು, ಧರ್ಮ, ಸ್ನೇಹದ ಮಹತ್ವ, ಭಕ್ತಿ, ಶಿಸ್ತು ಸಂಯಮ ಮೊದಲಾದ ಕೃಷ್ಣನ ಗುಣಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಗೌರವಾನ್ವಿತ ಅಧ್ಯಕ್ಷರಾದ ವಜ್ರೇಶ್ವರಿ ವ್ಹಿ. ಲದ್ವಾ, ಪ್ರಧಾನ ಕಾರ್ಯದರ್ಶಿಗಳಾದ ತುಳಜಪ್ಪ ವ್ಹಿ. ಲದ್ವಾ, ಸಂಸ್ಥೆಯನಿರ್ದೇಶಕರುಗಳಾದ ಡಾ. ಎಂ. ಎಂ. ಅನಂತರೆಡ್ಡಿ, ಡಾ. ಬಿ.ಆರ್ ಸಾವಕಾರ, ಮಲ್ಲಿಕಾರ್ಜುನಅಂಗಡಿ,
ಅರುಣಾ ಪರಶುರಾಮಕಬಾಡಿ, ಪರಶುರಾಮ ಕಬಾಡಿ, ಮುರುಗೇಶ ಮಹಾಂತಶೆಟ್ಟರ್, ವಿಜಯಾನಂದ ಬೆಲ್ಲದ, ರೇಷ್ಮಾ ತುಳಜಪ್ಪ ಲದ್ವಾ, ಸುಷ್ಮಾ ಪರಶುರಾಮ ಲದ್ವಾ, ಶಾಲೆಯ ಶಿಕ್ಷಕ ವೃಂದದವರು, ಮುದ್ದು ಮಕ್ಕಳು ಹಾಗೂ ಪೋಷಕ ಬಂಧುಗಳು ಮುಂತಾದವರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 