ಶಾಲೆಯಲ್ಲಿ ಕೃಷ್ಣ ಜನ್ಮಾಷ್ಠಮಿ ಸಂಭ್ರಾಚರಣೆ
Krishna Janmashtami celebration at school: Ranebennur
ರಾಣೇಬೆನ್ನೂರು 22: ನಗರದ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ಶಿವಲೀಲಾ ಕುರುವತ್ತಿ ಯವರು ಶ್ರೀ ಕೃಷ್ಣನ ಅವತಾರಗಳು, ಧರ್ಮ, ಸ್ನೇಹದ ಮಹತ್ವ, ಭಕ್ತಿ, ಶಿಸ್ತು ಸಂಯಮ ಮೊದಲಾದ ಕೃಷ್ಣನ ಗುಣಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಗೌರವಾನ್ವಿತ ಅಧ್ಯಕ್ಷರಾದ ವಜ್ರೇಶ್ವರಿ ವ್ಹಿ. ಲದ್ವಾ, ಪ್ರಧಾನ ಕಾರ್ಯದರ್ಶಿಗಳಾದ ತುಳಜಪ್ಪ ವ್ಹಿ. ಲದ್ವಾ, ಸಂಸ್ಥೆಯನಿರ್ದೇಶಕರುಗಳಾದ ಡಾ. ಎಂ. ಎಂ. ಅನಂತರೆಡ್ಡಿ, ಡಾ. ಬಿ.ಆರ್ ಸಾವಕಾರ, ಮಲ್ಲಿಕಾರ್ಜುನಅಂಗಡಿ,
ಅರುಣಾ ಪರಶುರಾಮಕಬಾಡಿ, ಪರಶುರಾಮ ಕಬಾಡಿ, ಮುರುಗೇಶ ಮಹಾಂತಶೆಟ್ಟರ್, ವಿಜಯಾನಂದ ಬೆಲ್ಲದ, ರೇಷ್ಮಾ ತುಳಜಪ್ಪ ಲದ್ವಾ, ಸುಷ್ಮಾ ಪರಶುರಾಮ ಲದ್ವಾ, ಶಾಲೆಯ ಶಿಕ್ಷಕ ವೃಂದದವರು, ಮುದ್ದು ಮಕ್ಕಳು ಹಾಗೂ ಪೋಷಕ ಬಂಧುಗಳು ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 