ಶಾಲೆಯಲ್ಲಿ ಕೃಷ್ಣ ಜನ್ಮಾಷ್ಠಮಿ ಸಂಭ್ರಾಚರಣೆ
Krishna Janmashtami celebration at school: Ranebennur
ರಾಣೇಬೆನ್ನೂರು 22: ನಗರದ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ಶಿವಲೀಲಾ ಕುರುವತ್ತಿ ಯವರು ಶ್ರೀ ಕೃಷ್ಣನ ಅವತಾರಗಳು, ಧರ್ಮ, ಸ್ನೇಹದ ಮಹತ್ವ, ಭಕ್ತಿ, ಶಿಸ್ತು ಸಂಯಮ ಮೊದಲಾದ ಕೃಷ್ಣನ ಗುಣಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಗೌರವಾನ್ವಿತ ಅಧ್ಯಕ್ಷರಾದ ವಜ್ರೇಶ್ವರಿ ವ್ಹಿ. ಲದ್ವಾ, ಪ್ರಧಾನ ಕಾರ್ಯದರ್ಶಿಗಳಾದ ತುಳಜಪ್ಪ ವ್ಹಿ. ಲದ್ವಾ, ಸಂಸ್ಥೆಯನಿರ್ದೇಶಕರುಗಳಾದ ಡಾ. ಎಂ. ಎಂ. ಅನಂತರೆಡ್ಡಿ, ಡಾ. ಬಿ.ಆರ್ ಸಾವಕಾರ, ಮಲ್ಲಿಕಾರ್ಜುನಅಂಗಡಿ,
ಅರುಣಾ ಪರಶುರಾಮಕಬಾಡಿ, ಪರಶುರಾಮ ಕಬಾಡಿ, ಮುರುಗೇಶ ಮಹಾಂತಶೆಟ್ಟರ್, ವಿಜಯಾನಂದ ಬೆಲ್ಲದ, ರೇಷ್ಮಾ ತುಳಜಪ್ಪ ಲದ್ವಾ, ಸುಷ್ಮಾ ಪರಶುರಾಮ ಲದ್ವಾ, ಶಾಲೆಯ ಶಿಕ್ಷಕ ವೃಂದದವರು, ಮುದ್ದು ಮಕ್ಕಳು ಹಾಗೂ ಪೋಷಕ ಬಂಧುಗಳು ಮುಂತಾದವರು ಉಪಸ್ಥಿತರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 