ತೋಟಗಾರಿಕೆ ಇಲಾಖೆ ನಿರ್ದೇಶಕರಾಗಿ ಕೃಷ್ಣ ಉಕ್ಕುಂದ ಅಧಿಕಾರ ಸ್ವೀಕಾರ
Krishna Ukkunda assumes charge as Director of Horticulture Department
ಕೊಪ್ಪಳ 28: ಕೊಪ್ಪಳ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾಗಿ ಕೃಷ್ಣ ಸಿ. ಉಕ್ಕುಂದ ಅವರು ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿದ್ದಾರೆ.
ಸರ್ಕಾರದ ಅಧಿಸೂಚನೆಯನ್ವಯ ಕೊಪ್ಪಳ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಕಚೇರಿಯನ್ನು ಜಂಟಿ ನಿರ್ದೇಶಕರ ಕಚೇರಿಯಾಗಿ ಉನ್ನತೀಕರಿಸಿ, ಈ ಹುದ್ದೆಗೆ ಕೃಷ್ಣ ಸಿ. ಉಕ್ಕುಂದ ಅವರಿಗೆ ಬಡ್ತಿ ನೀಡಲಾಗಿರುತ್ತದೆ. ಸಂಬಂದಿಸಿದ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ರಹಸ್ಯ ಪತ್ರಗಳು ಹಾಗೂ ಇನ್ನಿತರ ವಿಷಯಗಳನ್ನು ತೋಟಗಾರಿಕೆ ಜಂಟಿ ನಿರ್ದೇಶಕರು, ಜಿಲ್ಲಾ ಪಂಚಾಯತ್, ಕೊಪ್ಪಳ, ತೋಟಗಾರಿಕೆ ಜಂಟಿ ನಿರ್ದೇಶಕರ ಕಚೇರಿ, ಎಲ್.ಐ.ಸಿ.ಆಫೀಸ್ ಎದುರುಗಡೆ, ಕೊಪ್ಪಳ-583231, ಮೊಬೈಲ್ ಸಂಖ್ಯೆ: 9448999237, ಇಮೇಲ್: ರಿಜಞಠಠಿಚಿಟಅರಟಚಿಟ.ಛಿಠ ವಿಳಾಸಕ್ಕೆ ವ್ಯವಹರಿಸುವಂತೆ ತೋಟಗಾರಿಕೆ ಜಂಟಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 