ಕೃಷ್ಣಮೂರ್ತಿ ಲಮಾಣಿ ಸುವರ್ಣ ಶ್ರೀ ರಾಜ್ಯ ಪ್ರಶಸ್ತಿ ಪ್ರದಾನ
ಲೋಕದರ್ಶನವರದಿ
ರಾಣೆಬೆನ್ನೂರ: ಉತ್ತರ ಕನರ್ಾಟಕ ಪ್ರದೇಶ ರೈತ ಹಾಗೂ ರೈತ ಕಾಮರ್ಿಕ ಸಂಘದ ತಾಲೂಕಾಧ್ಯಕ್ಷ ಸಾಮಾಜಿಕ ಚಿಂತಕ ಕೃಷ್ಣಮೂತರ್ಿ ಎಸ್. ಲಮಾಣಿ ಅವರು ಸುವಣರ್ಾ ಚಾರಿಟೇಬಲ್ ಟ್ರಸ್ಟ್ ಕೊಡಮಾಡುವ ಪ್ರತಿಷ್ಠಿತ 2019-20ನೇ ಸಾಲಿನ "ಸುವರ್ಣ ಶ್ರೀ" ರಾಜ್ಯ ಪ್ರಶಸ್ತಿಯನ್ನು ಸ್ವೀಕರಿಸಿದರು. ತುಮಕೂರಿನ ನಾಟಕ ರತ್ನ ಗುಬ್ಬಿ ವೀರಣ್ಣ ಕಲಾಕೇತ್ರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಸಂತಸೇವಾಲಾಲ್ ಗುರುಪೀಠದ ಜಗದ್ಗುರು ಶ್ರೀ ಸದರ್ಾರ ಸೇವಲಾಲ್ ಶ್ರೀ ಅವರು ಕೃಷ್ಣಮೂತರ್ಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಸಮಾರಂಭದಲ್ಲಿ ಚಿತ್ರದುರ್ಗಮಠದ ವೀರಭದ್ರೇಶ್ವರ ಶ್ರೀ, ಬಸವಲಿಂಗ ಶ್ರೀ, ಟ್ರಸ್ಟ್ನ ರಾಜ್ಯಾಧ್ಯಕ್ಷ ವಿನಯಕುಮಾರ, ಗೌರವಾಧ್ಯಕ್ಷ ಕೆ.ಚಕ್ರವತರ್ಿ, ತಿಪ್ಪೇಸರ್ ನಾಯ್ಕ, ಬೋರಯ್ಯ, ರಾಘವೇಂದ್ರ ಶ್ರೀನಿವಾಸ ಬಾಬು ಸೇರಿದಂತೆ ಟ್ರಸ್ಟ್ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 