ಮಂಗಳೂರಿನ ಕೃಷಿ ತಜ್ಞ ಕೃಷ್ಣಪ್ಪಗೌಡ ಪಡ್ಡಂ ಬೈಲ್ ಗೆ ಸನ್ಮಾನ
Krishnappa Gowda Paddam Bail, an agricultural expert from Mangalore, is honored
ಮಂಗಳೂರಿನ ಕೃಷಿ ತಜ್ಞ ಕೃಷ್ಣಪ್ಪಗೌಡ ಪಡ್ಡಂ ಬೈಲ್ ಗೆ ಸನ್ಮಾನ
ಕೊಪ್ಪಳ 14: ಕೊಪ್ಪಳ ನಗರದಲ್ಲಿ ಏರಿ್ಡಸಿದ ಅಕ್ಕಮಹಾದೇವಿ ಜಯಂತಿ ಹಾಗೂ ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭ ದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಮಂಗಳೂರಿನ ಕೃಷಿ ತಜ್ಞ ಕೃಷ್ಣಪ್ಪಗೌಡ ಪಡ್ಡಂ ಬೈಲ್ ರವರಿಗೆ ಕೊಪ್ಪಳದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಅಕ್ಕಮಹಾದೇವಿ ಮಹಿಳಾ ಮಂಡಳದ ಅಧ್ಯಕ್ಷರಾಗಿರುವ ಕೋಮಲಾ ಕುದುರಿಮೋತಿ ಹಾಗೂ ಕುಡ್ಲ ತುಳು ಚಾನಲ್ ನ ವಾರ್ತಾ ವಾಚಕಿ ಡಾ, ಪ್ರಿಯಾ ಹರೀಶ್, ಸಂಗೀತ ಕಲಾವಿದೆ ಅನ್ನಪೂರ್ಣಮ್ಮ ಮನ್ನಾಪುರ ಹಿರಿಯ ಪತ್ರಕರ್ತ ಸಾಧಿಕ್ ಅಲಿ ಸೇರಿದಂತೆ ಅನೇಕ ಮಹಿಳೆಯರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 