ಮಂಗಳೂರಿನ ಕೃಷಿ ತಜ್ಞ ಕೃಷ್ಣಪ್ಪಗೌಡ ಪಡ್ಡಂ ಬೈಲ್ ಗೆ ಸನ್ಮಾನ
Krishnappa Gowda Paddam Bail, an agricultural expert from Mangalore, is honored
ಮಂಗಳೂರಿನ ಕೃಷಿ ತಜ್ಞ ಕೃಷ್ಣಪ್ಪಗೌಡ ಪಡ್ಡಂ ಬೈಲ್ ಗೆ ಸನ್ಮಾನ
ಕೊಪ್ಪಳ 14: ಕೊಪ್ಪಳ ನಗರದಲ್ಲಿ ಏರಿ್ಡಸಿದ ಅಕ್ಕಮಹಾದೇವಿ ಜಯಂತಿ ಹಾಗೂ ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭ ದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಮಂಗಳೂರಿನ ಕೃಷಿ ತಜ್ಞ ಕೃಷ್ಣಪ್ಪಗೌಡ ಪಡ್ಡಂ ಬೈಲ್ ರವರಿಗೆ ಕೊಪ್ಪಳದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಅಕ್ಕಮಹಾದೇವಿ ಮಹಿಳಾ ಮಂಡಳದ ಅಧ್ಯಕ್ಷರಾಗಿರುವ ಕೋಮಲಾ ಕುದುರಿಮೋತಿ ಹಾಗೂ ಕುಡ್ಲ ತುಳು ಚಾನಲ್ ನ ವಾರ್ತಾ ವಾಚಕಿ ಡಾ, ಪ್ರಿಯಾ ಹರೀಶ್, ಸಂಗೀತ ಕಲಾವಿದೆ ಅನ್ನಪೂರ್ಣಮ್ಮ ಮನ್ನಾಪುರ ಹಿರಿಯ ಪತ್ರಕರ್ತ ಸಾಧಿಕ್ ಅಲಿ ಸೇರಿದಂತೆ ಅನೇಕ ಮಹಿಳೆಯರು ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 