ಎರಡನೇಯ ಹೆಚ್ಚುವರಿ ದಿವಾನಿ ನ್ಯಾಯಾಲಯಕ್ಕೆ ಕೃಷ್ಣಪ್ಪ ಪಮ್ಮಾರ ನೂತನ ನೇಮಕಗೋಡ
Krishnappa Pammara appointed as the second additional civil court judge
ಎರಡನೇಯ ಹೆಚ್ಚುವರಿ ದಿವಾನಿ ನ್ಯಾಯಾಲಯಕ್ಕೆ ಕೃಷ್ಣಪ್ಪ ಪಮ್ಮಾರ ನೂತನ ನೇಮಕಗೋಡ
ಯರಗಟ್ಟಿ, 02; ಪಟ್ಟಣದ ಎರಡನೇಯ ಹೆಚ್ಚುವರಿ ದಿವಾನಿ ನ್ಯಾಯಾಲಯಕ್ಕೆ ನೂತನವಾಗಿ ನೇಮಕಗೋಡ ಗೌರವಾನ್ವಿತ ನ್ಯಾಯಾಧೀಶರಾದ ಕೃಷ್ಣಪ್ಪ ಪಮ್ಮಾರ ಅವರು ಬುಧವಾರ ಯರಗಟ್ಟಿ ಸಂಚಾರಿ ನ್ಯಾಯಾಲಯದ ನ್ಯಾಯಾಧೀಶರಾಗಿ ಅಧಿಕಾರ ವಹಿಸಿಕೊಂಡರು. ಈ ವೇಳೆ ಯರಗಟ್ಟಿ ನ್ಯಾಯಾಲಯದ ನ್ಯಾಯವಾದಿಗಳ ಸಂಘದಿಂದ ಸ್ವಾಗತಿಸಿದರು.ಈ ಸಂದರ್ಭದಲ್ಲಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್. ಆರ್. ರೆಬ್ಬನ್ನವರ, ಉಪಾಧ್ಯಕ್ಷ ವಿ. ಜಿ. ಬಿರಾದಾರ ಪಾಟೀಲ, ಖಜಾಂಚಿ ಆರ್. ಎಸ್. ಆಲದಕಟ್ಟಿ, ಎಂ. ಎಂ. ಮಡಿವಾಳರ, ಸರಕಾರಿ ಸಹಾಯಕ ಅಭಿಯೋಜಕ ಸಚೀನ ಅಂಗಡಿ ಸೇರಿದಂತೆ ಗೌರವಾನ್ವಿತ ನ್ಯಾಯವಾದಿ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 