ಎರಡನೇಯ ಹೆಚ್ಚುವರಿ ದಿವಾನಿ ನ್ಯಾಯಾಲಯಕ್ಕೆ ಕೃಷ್ಣಪ್ಪ ಪಮ್ಮಾರ ನೂತನ ನೇಮಕಗೋಡ
Krishnappa Pammara appointed as the second additional civil court judge
ಎರಡನೇಯ ಹೆಚ್ಚುವರಿ ದಿವಾನಿ ನ್ಯಾಯಾಲಯಕ್ಕೆ ಕೃಷ್ಣಪ್ಪ ಪಮ್ಮಾರ ನೂತನ ನೇಮಕಗೋಡ
ಯರಗಟ್ಟಿ, 02; ಪಟ್ಟಣದ ಎರಡನೇಯ ಹೆಚ್ಚುವರಿ ದಿವಾನಿ ನ್ಯಾಯಾಲಯಕ್ಕೆ ನೂತನವಾಗಿ ನೇಮಕಗೋಡ ಗೌರವಾನ್ವಿತ ನ್ಯಾಯಾಧೀಶರಾದ ಕೃಷ್ಣಪ್ಪ ಪಮ್ಮಾರ ಅವರು ಬುಧವಾರ ಯರಗಟ್ಟಿ ಸಂಚಾರಿ ನ್ಯಾಯಾಲಯದ ನ್ಯಾಯಾಧೀಶರಾಗಿ ಅಧಿಕಾರ ವಹಿಸಿಕೊಂಡರು. ಈ ವೇಳೆ ಯರಗಟ್ಟಿ ನ್ಯಾಯಾಲಯದ ನ್ಯಾಯವಾದಿಗಳ ಸಂಘದಿಂದ ಸ್ವಾಗತಿಸಿದರು.ಈ ಸಂದರ್ಭದಲ್ಲಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್. ಆರ್. ರೆಬ್ಬನ್ನವರ, ಉಪಾಧ್ಯಕ್ಷ ವಿ. ಜಿ. ಬಿರಾದಾರ ಪಾಟೀಲ, ಖಜಾಂಚಿ ಆರ್. ಎಸ್. ಆಲದಕಟ್ಟಿ, ಎಂ. ಎಂ. ಮಡಿವಾಳರ, ಸರಕಾರಿ ಸಹಾಯಕ ಅಭಿಯೋಜಕ ಸಚೀನ ಅಂಗಡಿ ಸೇರಿದಂತೆ ಗೌರವಾನ್ವಿತ ನ್ಯಾಯವಾದಿ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 