ಎರಡನೇಯ ಹೆಚ್ಚುವರಿ ದಿವಾನಿ ನ್ಯಾಯಾಲಯಕ್ಕೆ ಕೃಷ್ಣಪ್ಪ ಪಮ್ಮಾರ ನೂತನ ನೇಮಕಗೋಡ
Krishnappa Pammara appointed as the second additional civil court judge
ಎರಡನೇಯ ಹೆಚ್ಚುವರಿ ದಿವಾನಿ ನ್ಯಾಯಾಲಯಕ್ಕೆ ಕೃಷ್ಣಪ್ಪ ಪಮ್ಮಾರ ನೂತನ ನೇಮಕಗೋಡ
ಯರಗಟ್ಟಿ, 02; ಪಟ್ಟಣದ ಎರಡನೇಯ ಹೆಚ್ಚುವರಿ ದಿವಾನಿ ನ್ಯಾಯಾಲಯಕ್ಕೆ ನೂತನವಾಗಿ ನೇಮಕಗೋಡ ಗೌರವಾನ್ವಿತ ನ್ಯಾಯಾಧೀಶರಾದ ಕೃಷ್ಣಪ್ಪ ಪಮ್ಮಾರ ಅವರು ಬುಧವಾರ ಯರಗಟ್ಟಿ ಸಂಚಾರಿ ನ್ಯಾಯಾಲಯದ ನ್ಯಾಯಾಧೀಶರಾಗಿ ಅಧಿಕಾರ ವಹಿಸಿಕೊಂಡರು. ಈ ವೇಳೆ ಯರಗಟ್ಟಿ ನ್ಯಾಯಾಲಯದ ನ್ಯಾಯವಾದಿಗಳ ಸಂಘದಿಂದ ಸ್ವಾಗತಿಸಿದರು.ಈ ಸಂದರ್ಭದಲ್ಲಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್. ಆರ್. ರೆಬ್ಬನ್ನವರ, ಉಪಾಧ್ಯಕ್ಷ ವಿ. ಜಿ. ಬಿರಾದಾರ ಪಾಟೀಲ, ಖಜಾಂಚಿ ಆರ್. ಎಸ್. ಆಲದಕಟ್ಟಿ, ಎಂ. ಎಂ. ಮಡಿವಾಳರ, ಸರಕಾರಿ ಸಹಾಯಕ ಅಭಿಯೋಜಕ ಸಚೀನ ಅಂಗಡಿ ಸೇರಿದಂತೆ ಗೌರವಾನ್ವಿತ ನ್ಯಾಯವಾದಿ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 