ರಾಜ್ಯ ಮಟ್ಟದ ಕಲಾಶ್ರೀ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಕೃಷ್ಣಪ್ರಿಯಾ ಬದಿ
Krishnapriya Badi won the first place in the state level Kalashri competition
ಗದಗ 30: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ರಾಜ್ಯ ಬಾಲಭವನ ಸೊಸೈಟಿಯ ಸಹಯೋಗದಲ್ಲಿ ಶುಕ್ರವಾರ ಬೆಂಗಳೂರಿನ ರಾಜ್ಯ ಬಾಲ ಭವನ ಸೊಸೈಟಿಯಲ್ಲಿ ನಡೆದ ರಾಜ್ಯ ಮಟ್ಟದ ಕಲಾಶ್ರೀ ಸ್ಪರ್ಧೆಯಲ್ಲಿ ಶಾಸ್ತ್ರೀಯ ಸಂಗೀತದಲ್ಲಿ ಗದಗನ ಕೃಷ್ಣಪ್ರಿಯಾ ಬದಿ ಪ್ರಥಮ ಸ್ಥಾನ ಪಡೆದಿದ್ದಾಳೆ. ವಾದ್ಯ ಸಂಗೀತದಲ್ಲಿ ಕೊಳಲು ಕುಮಾರಿ ಭಾಗ್ಯ ವಿಭೂತಿ ದ್ವಿತೀಯ ಸ್ಥಾನ ಪಡೆದಿದ್ದಾಳೆ.ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸ್ಪರ್ಧೆಯಲ್ಲಿ ವಿಜೇತರಿಗೆ ಕಲಾಶ್ರೀ ಪ್ರಶಸ್ತಿಯನ್ನು ವಿತರಿಸಿದರು.
ಪ್ರಶಸ್ತಿ ಪಡೆದಂತಹ ವಿಜೇತರಿಗೆ ಶನಿವಾರ ಜಿಲ್ಲಾ ಬಾಲಭವನ ಅಧ್ಯಕ್ಷರು ಹಾಗೂ ಗದಗ ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಭರತ್ ಎಸ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಶ್ರೀಮತಿ ಪದ್ಮಾವತಿ ಜಿ ಅವರು ಅಭಿನಂದಿಸಿದ್ದಾರೆ.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 