ಕ್ಷಯಮುಕ್ತ ಭಾರತ ಮೋದಿಯವರ ಸಂಕಲ್ಪ : ಡಾ ಸತೀಶ
Kshayamukta Modi's resolution: Dr Satish
ಕ್ಷಯಮುಕ್ತ ಭಾರತ ಮೋದಿಯವರ ಸಂಕಲ್ಪ : ಡಾ ಸತೀಶ
ಶಿಗ್ಗಾವಿ 17 : ಪಟ್ಟಣದ ತಾಲೂಕ ಆರೋಗ್ಯ ಅಧಿಕಾರಿಗಳ ಕಾರ್ಯಾಲಯದಲ್ಲಿ ಕ್ಷಯ ರೋಗಿಗಳ ಮನೆಯ ಸಂಪರ್ಕಿತರಿಗೆ ಸಿ.ವಾಯ್. ಕ್ಷಯರೋಗ ಪರೀಕ್ಷೆಯ ಅಂದೋಲನಕ್ಕೆ ತಾಲೂಕ ಆರೋಗ್ಯ ಅಧಿಕಾರಿ ಡಾ. ಸತೀಶ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು ಕ್ಷಯಮುಕ್ತ ಭಾರತ ಮಾಡಲು ಪ್ರಧಾನಿ ಮೋದಿಯವರು ಸಂಕಲ್ಪ ಮಾಡಿರುವ ಕಾರಣ ಕ್ಷಯರೋಗಿಗಳ ಜೊತೆಗೆ ಅವರ ಕುಟುಂಬದ ಸದಸ್ಯರು ಸಹಿತ ಕ್ಷಯರೋಗ ಮುಕ್ತವಾಗಿರಲಿ ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ಪ್ರಾರಂಭವಾಗಿದೆ ಎಂದರು. ಕಾರ್ಯಕ್ರಮದಲ್ಲಿ ಆಡಳಿತ ವೈದ್ಯಾಧಿಕಾರಿ ಡಾ. ವಿಜಯಾ ಪಾಟೀಲ ಹಾಗೂ ತಾಲೂಕಾ ಆರೋಗ್ಯ ಅಧಿಕಾರಿಗಳ ಕಛೇರಿಯ ಸಿಬ್ಬಂದಿಗಳಾದ ಅಶೋಕ ಅಮಾತ್ಯಣ್ಣವರ, ಶಂಕರ ಕೋರಿಶೆಟ್ಟರ, ಗುರು ಹಾಗಲೂರ ಹಾಗೂ ಸಮುದಾಯ ಆರೋಗ್ಯ ಅಧಿಕಾರಿಗಳಾದ ಸುಮಾ, ಸಂತೋಷ, ಶೃತಿ ಸೇರಿದಂತೆ ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳು, ಆಶಾ ಕಾರ್ಯಕರ್ತರು ಸೇರಿದಂತೆ ರೋಗಿ ನಿರೋಗಿಗಳು ಉಪಸ್ಥಿತರಿದ್ದರು.
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ 