ಕು. ನೇತ್ರಾ ಅಕ್ಕಮಹಾದೇವಿ ವಿವಿಗೆ 5ನೇ ರ್ಯಾಂಕ್
ಬೈಲಹೊಂಗಲ, 15- ಪಟ್ಟಣದ ಹೊಸೂರ ರಸ್ತೆಯಲ್ಲಿರುವ ಸರಕಾರಿ ಪ್ರಥಮ ದಜರ್ೆ ಮಹಿಳಾ ಕಾಲೇಜು ಹಾಗೂ ಕನ್ನಡ ಸ್ನಾತಕೋತ್ತರ ಅಧ್ಯಯನ ಕೇಂದ್ರದ 2017-18 ನೇಸಾಲಿನಲ್ಲಿ ಜರುಗಿದ ಕನ್ನಡ ಎಂ.ಎ. ವಿಭಾಗದ ಪರೀಕ್ಷೆಯಲ್ಲಿ ವಿದ್ಯಾಥರ್ಿನಿ ಕು. ನೇತ್ರಾ ಯರಗಟ್ಟಿ ಇವಳು ವಿಜಯಪುರ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯಕ್ಕೆ 5ನೇ ರ್ಯಾಂಕ್ ಪಡೆದು ಕೀತರ್ಿ ತಂದ ವಿದ್ಯಾಥರ್ಿನಿಯ ಸಾಧನೆಗೆ ಕಾಲೇಜು ಅಭಿವೃದ್ಧಿ ಸಮಿತಿ ಚೇರಮನ್ನರು ಹಾಗೂ ಸರ್ವ ಸದಸ್ಯರು, ಪ್ರಾಚಾರ್ಯ ಆರ್.ಎಸ್. ಮರಿಗೌಡರ ಹಾಗೂ ಬೋಧಕ ಬೋಧಕೇತರ ಸಿಬ್ಬಂದಿ ವರ್ಗ ವಿದ್ಯಾಥರ್ಿನಿಯನ್ನು ಅಭಿನಂದಿಸಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 