ಮಾ.27 ರಂದು ಕುಮಾರ ಸ್ವಾಮೀಜಿ ಆಸ್ಟ್ರೇಲಿಯಾ ಪ್ರಯಾಣ
Kumaraswamyji to travel to Australia on March 27
ರಾಯಬಾಗ 20 : ಸಾಂಸ್ಕೃತಿಕ ವಿದ್ಯಾಭ್ಯಾಸ ಪರೀವೀಕ್ಷಣೆ ಮಾಡಲು ಮಾ.27 ರಂದು ಆಸ್ಟ್ರೇಲಿಯಾ ದೇಶಕ್ಕೆ ಪ್ರಯಾಣ ಮಾಡಲಿರುವ ಪ್ರಯುಕ್ತ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಲಿವಾಳ ಗ್ರಾಮದ ಸಿದ್ಧಾರೂಢ ಮಠದ ಪೀಠಾಧಿಪತಿ ಕುಮಾರ ಸ್ವಾಮೀಜಿಯವರನ್ನು ಗುರುವಾರ ತಾಲೂಕಿನ ಹಿಡಕಲ ಗ್ರಾಮದಲ್ಲಿ ಅಖಿಲ ಕರ್ನಾಟಕ ಸಾಂಸ್ಕೃತಿಕ ಪರಿಷತ್ತ್ ರಾಯಬಾಗ ತಾಲೂಕಾಧ್ಯಕ್ಷ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ಗೌರವ ಕಾರ್ಯದರ್ಶಿ, ಸಾಹಿತಿ ಟಿ.ಎಸ್.ವಂಟಗೂಡಿ ಅವರು ಸತ್ಕರಿಸಿದರು. ರಾಮು ವಂಟಗೂಡಿ, ಅಮಿತ ಪೂಜೇರಿ, ಜಡಿಸಿದ್ದ ವಂಟಗೂಡಿ, ಹಾಲಸಿದ್ಧ ವಂಟಗೂಡಿ ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 