ಮಾ.27 ರಂದು ಕುಮಾರ ಸ್ವಾಮೀಜಿ ಆಸ್ಟ್ರೇಲಿಯಾ ಪ್ರಯಾಣ
Kumaraswamyji to travel to Australia on March 27
ರಾಯಬಾಗ 20 : ಸಾಂಸ್ಕೃತಿಕ ವಿದ್ಯಾಭ್ಯಾಸ ಪರೀವೀಕ್ಷಣೆ ಮಾಡಲು ಮಾ.27 ರಂದು ಆಸ್ಟ್ರೇಲಿಯಾ ದೇಶಕ್ಕೆ ಪ್ರಯಾಣ ಮಾಡಲಿರುವ ಪ್ರಯುಕ್ತ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಕಲಿವಾಳ ಗ್ರಾಮದ ಸಿದ್ಧಾರೂಢ ಮಠದ ಪೀಠಾಧಿಪತಿ ಕುಮಾರ ಸ್ವಾಮೀಜಿಯವರನ್ನು ಗುರುವಾರ ತಾಲೂಕಿನ ಹಿಡಕಲ ಗ್ರಾಮದಲ್ಲಿ ಅಖಿಲ ಕರ್ನಾಟಕ ಸಾಂಸ್ಕೃತಿಕ ಪರಿಷತ್ತ್ ರಾಯಬಾಗ ತಾಲೂಕಾಧ್ಯಕ್ಷ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತ್ ಗೌರವ ಕಾರ್ಯದರ್ಶಿ, ಸಾಹಿತಿ ಟಿ.ಎಸ್.ವಂಟಗೂಡಿ ಅವರು ಸತ್ಕರಿಸಿದರು. ರಾಮು ವಂಟಗೂಡಿ, ಅಮಿತ ಪೂಜೇರಿ, ಜಡಿಸಿದ್ದ ವಂಟಗೂಡಿ, ಹಾಲಸಿದ್ಧ ವಂಟಗೂಡಿ ಇದ್ದರು.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 